Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ | 4 ಕೋಟಿ ರೂ. ವೆಚ್ಚದ ಅತ್ಯಾಧುನಿಕ ವಿದ್ಯುತ್ ಚಿತಾಗಾರಕ್ಕೆ ಭೂಮಿಪೂಜೆ

    Source: Nudikarnataka

    10 Jun 2026, 07:40 AM
    19 hours ago

    ಮಂಡ್ಯ: ನಗರದ ಕಲ್ಲಹಳ್ಳಿ ಸ್ಮಶಾನದಲ್ಲಿ ನಗರಸಭೆ ಹಾಗೂ ಪೌರಾಡಳಿತ ನಿರ್ದೇಶನಾಲಯದ ಸಹಯೋಗದಲ್ಲಿ ಯುಐಡಿಎಫ್ ಮತ್ತು ನಗರಸಭೆ ಅನುದಾನದಲ್ಲಿ 4 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅತ್ಯಾಧುನಿಕ ವಿದ್ಯುತ್ ಚಿತಾಗಾರ ಕಾಮಗಾರಿಗೆ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್ ಗೌಡ ಗಣಿಗ ಬುಧವಾರ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,4 ಕೋಟಿ ರೂಪಾಯಿಗಳ ವಿಶೇಷ ಅನುದಾನದಡಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಿ ಕಾರ್ಯಾಚರಣೆ ಆರಂಭಿಸುವ ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದರು. […] The post ಮಂಡ್ಯ | 4 ಕೋಟಿ ರೂ. ವೆಚ್ಚದ ಅತ್ಯಾಧುನಿಕ ವಿದ್ಯುತ್ ಚಿತಾಗಾರಕ್ಕೆ ಭೂಮಿಪೂಜೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದಿನ ಭವಿಷ್ಯ | ಜೂನ್ 10 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    Next Article
    ಕಾಲ್ಚೆಂಡಿನ ವಿಶ್ವ ಸ್ಪರ್ಧೆ – 2026

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment