Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರೈತರ ಕೂಗಿಗೆ ಸಚಿವರ ಸ್ಪಂದನೆ ; ಕಬಿನಿಗೆ 4 ಕಟ್ಟು ನೀರು ಬಿಡಲು ಭರವಸೆ

    Source: Nudikarnataka

    03 Sep 2026, 03:09 PM
    22 hours ago

    ಬೆಂಗಳೂರು : ರೈತರ ಬೆಳೆಗಳನ್ನು ಉಳಿಸಲು ಹಾಗೂ ವನ್ಯಜೀವಿಗಳಿಗೆ ಕುಡಿಯುವ ನೀರಿನ ಅನುಕೂಲಕ್ಕಾಗಿ ಕಬಿನಿ ಜಲಾಶಯದಿಂದ ಕಟ್ಟು ಮಾದರಿಯಲ್ಲಿ ನೀರು ಹರಿಸುವ ಬಗ್ಗೆ ಎರಡು ದಿನಗಳಲ್ಲಿ ಗಂಭೀರ ಕ್ರಮ ವಹಿಸುವುದಾಗಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಭರವಸೆ ನೀಡಿದ್ದಾರೆ. ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ‘ಕರ್ನಾಟಕ ರಾಜ್ಯ ನೀರು ಬಳಕೆದಾರರ ಸಹಕಾರ ಸಂಘಗಳ ರಾಜ್ಯ ಮಟ್ಟದ ಶೃಂಗ ಮಹಾಮಂಡಳ’ದ ಮೊದಲ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈತರ ಬೇಡಿಕೆಗಳಿಗೆ ತಕ್ಷಣವೇ ಸ್ಪಂದಿಸಿದರು. ಸಭೆಯಲ್ಲಿ ಕಬಿನಿ ಭಾಗದ ನೀರಿನ […] The post ರೈತರ ಕೂಗಿಗೆ ಸಚಿವರ ಸ್ಪಂದನೆ ; ಕಬಿನಿಗೆ 4 ಕಟ್ಟು ನೀರು ಬಿಡಲು ಭರವಸೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸರಳತೆ, ಜ್ಞಾನಕ್ಕೆ ಮಾದರಿಯಾಗಿದ್ದ ಸಿದ್ಧೇಶ್ವರ ಶ್ರೀಗಳು | ಡಾ.ಮಮತ
    Next Article
    ನಟ ದುನಿಯಾ ವಿಜಯ್‌ ಮತ್ತು ಪತ್ನಿ ನಾಗರತ್ನಗೆ ವಿಚ್ಛೇದನ ಮಂಜೂರು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment