Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    4.50 ಕೋಟಿ ರೂ.ವೆಚ್ಚದಲ್ಲಿ ಸಾತನೂರು ಕೆರೆಗೆ  ತಡೆಗೋಡೆ ನಿರ್ಮಾಣ : ಶಾಸಕ ರವಿಕುಮಾರ್

    Source: Nudikarnataka

    25 Jul 2026, 12:57 PM
    18 hours ago

    ಮಂಡ್ಯ : ತಾಲೂಕಿನ ಸಾತನೂರು ಗ್ರಾಮದ ಕೆರೆ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶವನ್ನು ಪ್ರವಾಹದ ಅಪಾಯದಿಂದ ರಕ್ಷಿಸುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿರುವ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ಗಣಿಗ ಅವರು ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಅಧಿಕೃತ ಚಾಲನೆ ನೀಡಿದರು. ಸಾತನೂರು ಗ್ರಾಮದ ಕೆರೆ ಕೋಡಿ ಹಾಗೂ ಏರಿಗೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಪ್ರವಾಹದ ಸಂದರ್ಭಗಳಲ್ಲಿ ಉಂಟಾಗುವ ಸಮಸ್ಯೆಗಳನ್ನು ಸಂಪೂರ್ಣವಾಗಿ ನಿವಾರಿಸುವ ಉದ್ದೇಶದಿಂದ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿ ಪೂರ್ಣಗೊಂಡ ಬಳಿಕ ಕೆರೆಯ […] The post 4.50 ಕೋಟಿ ರೂ.ವೆಚ್ಚದಲ್ಲಿ ಸಾತನೂರು ಕೆರೆಗೆ  ತಡೆಗೋಡೆ ನಿರ್ಮಾಣ : ಶಾಸಕ ರವಿಕುಮಾರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಗಾಂಧೀಜಿ ಆದರ್ಶ ಮೈಗೂಡಿಸಿಕೊಂಡಿದ್ದ ಕೆ.ಆರ್.ಪೇಟೆ ಕೃಷ್ಣ : ಸಿದ್ದರಾಮಯ್ಯ
    Next Article
    ಮಳವಳ್ಳಿ | ವಿದ್ಯುತ್ ಸಂಪರ್ಕ ಪಡೆಯುವ ವಿಚಾರಕ್ಕೆ ಗಲಾಟೆ : ರೈತನ ಕೊಲೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment