Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    4,500 ಕೋಟಿ ವಂಚನೆ ಪ್ರಕರಣ: ಶಿವಾನಂದ ನೀಲಣ್ಣವರ್‌ಗೆ ಷರತ್ತುಬದ್ಧ ಜಾಮೀನು ಮಂಜೂರು

    Source: Guaranteenws

    13 Jun 2026, 06:53 PM
    1 day ago

    ಬೆಳಗಾವಿ: ಬರೋಬ್ಬರಿ 4,500 ಕೋಟಿ ರೂಪಾಯಿಗಳ ಭಾರೀ ವಂಚನೆ ಪ್ರಕರಣದ ಆರೋಪಿ ಶಿವಾನಂದ ನೀಲಣ್ಣವರ್ (Shivanand Neelannavar) ಅವರಿಗೆ ಬೆಳಗಾವಿಯ 93ನೇ ಸಿಟಿ ಸಿವಿಲ್ & ಸೆಷನ್ಸ್ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಸುಮಾರು ಎರಡು ವರ್ಷಗಳಿಂದ ಜೈಲುವಾಸ ಅನುಭವಿಸುತ್ತಿದ್ದ ನೀಲಣ್ಣವರ್ ಸೋಮವಾರ ಬಿಡುಗಡೆಯಾಗುವ ಸಾಧ್ಯತೆಯಿದೆ. ಜಾಮೀನಿನ ಷರತ್ತುಗಳೇನು? ನ್ಯಾಯಾಲಯವು ಆರೋಪಿಗೆ ಈ ಕೆಳಗಿನ ಷರತ್ತುಗಳನ್ನು ವಿಧಿಸಿದೆ. ಮೂರು ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಸಲ್ಲಿಸಬೇಕು. ಒಂದು ಲಕ್ಷ ರೂಪಾಯಿಗಳ ಎರಡು ಷ್ಯೂರಿಟಿಗಳನ್ನು ಒದಗಿಸಬೇಕು. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
    Next Article
    ಜನಸಾಮಾನ್ಯರಿಗೆ ಮತ್ತೊಂದು ದರ ಏರಿಕೆ ಬಿಸಿ.! : ಧಿಡೀರ್ ಅಕ್ಕಿ ಬೆಲೆ ಹೆಚ್ಚಳ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment