Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ

    Source: Guaranteenws

    15 Jul 2026, 09:00 AM
    22 hours ago

    ನವದೆಹಲಿ: ಬಾಲಿವುಡ್ ನಟ ಆಮಿರ್ ಖಾನ್ ಅವರ ವೈಯಕ್ತಿಕ ಜೀವನ ಹಾಗೂ ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಅವರ ಹೇಳಿಕೆಯು ಹೊಸ ವಿವಾದಕ್ಕೆ ಕಾರಣವಾಗಿದೆ. ಈಗಾಗಲೇ ಚರ್ಚೆಯಲ್ಲಿದ್ದ ಈ ಪ್ರಕರಣಕ್ಕೆ ತಪಸ್ವಿ ಛವಾನಿ ಮುಖ್ಯಸ್ಥ ಜಗದ್ಗುರು ಪರಮಹಂಸ ಆಚಾರ್ಯ ಅವರ ಹೇಳಿಕೆಯು ಮತ್ತಷ್ಟು ತಿರುವು ನೀಡಿದೆ. ಆಚಾರ್ಯ ಅವರು ಸಚಿವರ ಹೇಳಿಕೆಯನ್ನು ಬೆಂಬಲಿಸುತ್ತಾ, ಆಮಿರ್ ಖಾನ್ ಅವರನ್ನು ಕೊಂದವರಿಗೆ 5 ಕೋಟಿ ರೂ. ಬಹುಮಾನ ಮತ್ತು ಕಾನೂನು ವೆಚ್ಚವನ್ನು ತಾವು ಭರಿಸುವುದಾಗಿ ಘೋಷಿಸಿದ್ದಾರೆ. ವಿವಾದದ ಹಿನ್ನೆಲೆ ಇತ್ತೀಚೆಗೆ, 61 […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜುಲೈ 15 ರಿಂದ ಆಗಸ್ಟ್ 15ರವರೆಗೆ ಕೆಂಪುಕೋಟೆ ಬಂದ್; ಪ್ರವಾಸಿಗರಿಗೆ ನೋ ಎಂಟ್ರಿ!
    Next Article
    Job Interview: ಬ್ಯಾಂಕ್ ಉದ್ಯೋಗದ ಕನಸು ಕಾಣುವವರಿಗೆ ಬಂಪರ್ ಅವಕಾಶ, ಜುಲೈ 16ಕ್ಕೆ ಹುಬ್ಬಳ್ಳಿಯಲ್ಲಿ ನೇರ ಸಂದರ್ಶನ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment