Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಧರ್ಮಸ್ಥಳ ಧರ್ಮಾಧಿಕಾರಿ ಹೆಸರಿಗೆ ಕಳಂಕ ತರುವ ಷಡ್ಯಂತ್ರಕ್ಕೆ ಖಂಡನೆ: ಡಾ. ಹೆಗ್ಗಡೆ ಪರ ನಿಂತ 50ಕ್ಕೂ ಅಧಿಕ ಮಠಾಧೀಶರು

    Source: HOSADIGANTHA

    10 Jul 2026, 03:50 PM
    15 hours ago

    ಹೊಸದಿಗಂತ ವರದಿ ಅಂಕೋಲಾ ಅಂಕೋಲಾ: ದೇಶದ ಪ್ರಸಿದ್ಧ ಆಧ್ಯಾತ್ಮಿಕ ಕೇಂದ್ರವಾಗಿ ಗುರುತಿಸಿಕೊಂಡಿರುವ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೆಸರಿಗೆ ಕಳಂಕ ತರುವ  ಅಂತರಾಷ್ಟ್ರೀಯ ಮಟ್ಟದ ಹುನ್ನಾರ ಖಂಡಿಸಿ ಕಲ್ಬುರ್ಗಿಯಲ್ಲಿ ನಡೆದ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ ಹಮ್ಮಿಕೊಳ್ಳಲಾಗಿದ್ದು, ಈ ಚಿಂತನ ಶಿಬಿರದಲ್ಲಿ50 ಕ್ಕೂ ಹೆಚ್ಚಿನ ಹಿಂದುಳಿದ ಸಮುದಾಯದ ಸ್ವಾಮಿಗಳು ಧರ್ಮಸ್ಥಳದ ಪರವಾಗಿ ನಿಲ್ಲಲು ಒಮ್ಮತದ ನಿರ್ಣಯ ತೆಗೆದುಕೊಂಡಿರುವುದಾಗಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆಯ ರಾಜ್ಯಾಧ್ಯಕ್ಷ ಈಡಿಗ ಸಮಾಜದ ನಾರಾಯಣ ಗುರು ಶಕ್ತಿ ಪೀಠದ ಪ್ರಣವಾನಂದ […] The post ಧರ್ಮಸ್ಥಳ ಧರ್ಮಾಧಿಕಾರಿ ಹೆಸರಿಗೆ ಕಳಂಕ ತರುವ ಷಡ್ಯಂತ್ರಕ್ಕೆ ಖಂಡನೆ: ಡಾ. ಹೆಗ್ಗಡೆ ಪರ ನಿಂತ 50ಕ್ಕೂ ಅಧಿಕ ಮಠಾಧೀಶರು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹಿಡಕಲ್ ಜಲಾಶಯಕ್ಕೆ ಭಾರೀ ಒಳಹರಿವು: ಸಂಪೂರ್ಣ ಜಲಾವೃತಗೊಂಡ ಐತಿಹಾಸಿಕ ಹುನ್ನೂರು ವಿಠ್ಠಲ ದೇವಸ್ಥಾನ
    Next Article
    ಚಿತ್ರದುರ್ಗದ ಪ್ರವಾಸಿ ಕೇಂದ್ರಗಳ ಅಭಿವೃದ್ಧಿಗೆ ಹೊಸ ಕ್ರಿಯಾಯೋಜನೆ: ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಆದೇಶ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment