Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಖಾಲಿ ಇರುವ 61,000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡದಿದ್ರೆ ರಾಜ್ಯಾದ್ಯಂತ ಬೃಹತ್ ಹೋರಾಟ-ಆರ್.ಅಶೋಕ್

    Source: just kannada

    31 Aug 2026, 01:44 PM
    17 hours ago

    ಬೆಂಗಳೂರು,ಆಗಸ್ಟ್,31,2026 (www.justkannada.in):  ರಾಜ್ಯದಲ್ಲಿ ಸಾವಿರಾರು ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಗಳು ಖಾಲಿ ಇದ್ದರೂ ಕೇವಲ 15 ಸಾವಿರ ಶಿಕ್ಷಕರ ನೇಮಕಾತಿಗೆ ಮುಂದಾಗಿರುವ ಅದರಲ್ಲೂ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಹೆಚ್ಚು ಶಿಕ್ಷಕರ ಕೊರತೆ ಇದ್ದರೂ ಹೆಚ್ಚಿನ ಸಂಖ್ಯೆಯಲ್ಲಿ ಇವುಗಳನ್ನು ಭರ್ತಿ ಮಾಡಲು  ರಾಜ್ಯ ಸರ್ಕಾರದ ಮುಂದಾಗಿಲ್ಲ. ಈ ಹಿನ್ನೆಲೆಯಲ್ಲಿ  ಖಾಲಿ ಇರುವ 60 ಸಾವಿರ ಶಿಕ್ಷಕರ ನೇಮಕಾತಿಗೆ ವಿಪಕ್ಷ ನಾಯಕ ಆರ್.ಅಶೋಕ್  ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್, ಅಶೋಕ್ I am an educationist by […] The post ಖಾಲಿ ಇರುವ 61,000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡದಿದ್ರೆ ರಾಜ್ಯಾದ್ಯಂತ ಬೃಹತ್ ಹೋರಾಟ-ಆರ್.ಅಶೋಕ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಹರಿಹರ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ನಂದಿಗಾವಿ ಶ್ರೀನಿವಾಸ್ ಒತ್ತಾಯ
    Next Article
    ರೈತರು ಆಸ್ತಿ ಕಳೆದುಕೊಳ್ಳುವಾಗ ಆಗುವ ನೋವಿನ ಅರಿವಿದೆ: ನಿವೇಶನಗಳನ್ನು ಮಾರಿಕೊಳ್ಳಬೇಡಿ- ಸಿಎಂ ಡಿಕೆಶಿ ಸಲಹೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment