Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಯನಾಡ್ ಭೂಕುಸಿತ ದುರಂತ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

    Source: Guaranteenws

    11 Jul 2026, 03:52 AM
    1 day ago

    ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿ ಸಮೀಪದ ಕಲ್ಲಾಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಭೂಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಶುಕ್ರವಾರ ಮತ್ತೊಂದು ಮೃತದೇಹವನ್ನು ರಕ್ಷಣಾ ಸಿಬ್ಬಂದಿ ಹೊರತೆಗೆದಿದ್ದು, ಅದು ಪಶ್ಚಿಮ ಬಂಗಾಳ ಮೂಲದ ಸರ್ವೇಯರ್ ರಾಕೇಶ್ ಗುಚೈತ್ ಅವರದ್ದು ಎಂದು ಅಧಿಕಾರಿಗಳು ಗುರುತಿಸಿದ್ದಾರೆ. ಮೃತದೇಹವನ್ನು ಮೀನಾಕ್ಷಿ ಸೇತುವೆ ಸಮೀಪ ಪತ್ತೆಹಚ್ಚಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ವೈತಿರಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನೂ ಹಿಮಾಚಲ ಪ್ರದೇಶದ ನಿರ್ಮಾಣ ವ್ಯವಸ್ಥಾಪಕ ವಿಕ್ರಮ್ ರಾಣಾ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ದುರಂತ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಆಸ್ಟ್ರೇಲಿಯಾದ ವಿರೋಧ ಪಕ್ಷದ ನಾಯಕನನ್ನ ಭೇಟಿಯಾದ ಮೋದಿ | #pmmodi #modiinaustralia #suvarnanews
    Next Article
    ಕಸ ಎಸೆದ ಮಹಿಳೆಯ ತಪ್ಪಿಗೆ ದಂಡ ಕಟ್ಟಿದ ರಾಪಿಡೊ ಚಾಲಕ | #rapido #garbagetruck #suvarnanews

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment