Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಲೋಕ ಅದಾಲತ್‌ ನಲ್ಲಿ ಮಾನವೀಯತೆ: ವಿಕಲಚೇತನ ವ್ಯಕ್ತಿಯ 8 ಲಕ್ಷ ರೂ. ಬ್ಯಾಂಕ್ ಸಾಲ ಕೇವಲ 15,000 ರೂ.ಗೆ ಇತ್ಯರ್ಥ!

    Source: just kannada

    11 Jul 2026, 01:45 PM
    9 hours ago

    ​ಚಿಕ್ಕಮಗಳೂರು,ಜುಲೈ,11,2026 (www.justkannada.in):  ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ  ಹಮ್ಮಿಕೊಂಡಿದ್ದ ಮೆಗಾ ಲೋಕ ಅದಾಲತ್‌ ನಲ್ಲಿ, ನ್ಯಾಯಾಂಗದ ವಿಶೇಷ ಮಧ್ಯಸ್ಥಿಕೆ ಹಾಗೂ ಮಾನವೀಯ ನಡೆಗೆ ಸಾಕ್ಷಿಯಾಗಿ, ಕೆನರಾ ಬ್ಯಾಂಕ್‌ ನ ಬೃಹತ್ ವಸೂಲಾತಿ ಪ್ರಕರಣವೊಂದು ಅತ್ಯಂತ ಸೌಹಾರ್ದಯುತವಾಗಿ ಇತ್ಯರ್ಥಗೊಂಡಿದೆ. ​ವಿಕಲಚೇತನ ವ್ಯಕ್ತಿಯೊಬ್ಬರ ವಿರುದ್ಧ ಕೆನರಾ ಬ್ಯಾಂಕ್  8 ಲಕ್ಷ ರೂ.ಗೂ ಅಧಿಕ ಮೊತ್ತದ ಬಾಕಿ ಸಾಲ ವಸೂಲಾತಿಗಾಗಿ ವಿಶೇಷ ಜಾರಿ ಅರ್ಜಿಯನ್ನು (Execution Petition) ಸಲ್ಲಿಸಿತ್ತು. ತೀವ್ರ ದೈಹಿಕ ಅಸಮರ್ಥತೆ ಮತ್ತು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದ ಆ […] The post ಲೋಕ ಅದಾಲತ್‌ ನಲ್ಲಿ ಮಾನವೀಯತೆ: ವಿಕಲಚೇತನ ವ್ಯಕ್ತಿಯ 8 ಲಕ್ಷ ರೂ. ಬ್ಯಾಂಕ್ ಸಾಲ ಕೇವಲ 15,000 ರೂ.ಗೆ ಇತ್ಯರ್ಥ! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಗುರಿ ಸಾಧನೆಗೆ ದೃಢ ಸಂಕಲ್ಪ,ಕಠಿಣ ಪರಿಶ್ರಮ ಅಗತ್ಯ : ಮಾಜಿ ಮೇಯರ್ ಎಸ್.ಟಿ.ವೀರೇಶ್
    Next Article
    KPSC ಅಧ್ಯಕ್ಷರ ವಿರುದ್ದ ರಾಜ್ಯಪಾಲರಿಂದ ಕ್ರಮ ಆಗಬೇಕು- ಗೃಹ ಸಚಿವ ಪ್ರಿಯಾಂಕ್ ಖರ್ಗೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment