Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹಾಸನದಲ್ಲಿ ಹುಚ್ಚುನಾಯಿ ಅಟ್ಟಹಾಸ: ಇಬ್ಬರು ಮಕ್ಕಳು ಸೇರಿ 8 ಜನರಿಗೆ ಕಚ್ಚಿದ ಶ್ವಾನ!

    Source: HOSADIGANTHA

    02 Jul 2026, 12:21 PM
    14 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಉಳ್ಳೇನಹಳ್ಳಿ ಗ್ರಾಮದಲ್ಲಿ ಹುಚ್ಚುನಾಯಿಯೊಂದು ರಕ್ಕಸನಂತೆ ಮುಗಿಬಿದ್ದು ಇಬ್ಬರು ಮುಗ್ಧ ಮಕ್ಕಳು ಸೇರಿದಂತೆ ಒಟ್ಟು ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗ್ರಾಮದ ರಸ್ತೆಯಲ್ಲಿ ಓಡಾಡುತ್ತಿದ್ದವರ ಮೇಲೆ ನಾಯಿ ದಿಢೀರ್ ದಾಳಿ ನಡೆಸಿದ್ದು, ಸದ್ಯ ಇಡೀ ಗ್ರಾಮದಲ್ಲಿ ತೀವ್ರ ಆತಂಕ ಮತ್ತು ಭೀತಿಯ ವಾತಾವರಣ ನಿರ್ಮಾಣವಾಗಿದೆ. ರಾಜು, ರಘು, ಅಂಜಲಿ, ಮಂಜಯ್ಯ ಹಾಗೂ ಇಬ್ಬರು ಅಪ್ರಾಪ್ತ ಮಕ್ಕಳು ಸೇರಿದಂತೆ ಒಟ್ಟು 8 ಜನರಿಗೆ ನಾಯಿ ದೇಹದ ವಿವಿಧ ಭಾಗಗಳಿಗೆ ಕಚ್ಚಿ […] The post ಹಾಸನದಲ್ಲಿ ಹುಚ್ಚುನಾಯಿ ಅಟ್ಟಹಾಸ: ಇಬ್ಬರು ಮಕ್ಕಳು ಸೇರಿ 8 ಜನರಿಗೆ ಕಚ್ಚಿದ ಶ್ವಾನ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರಾಜ್ಯದಲ್ಲಿ ಮುಂಗಾರು ಕೊರತೆ, ಬರದ ಆತಂಕ; ಸಿಎಂ ಡಿ.ಕೆ. ಶಿವಕುಮಾರ್‌ಗೆ ಪತ್ರ ಬರೆದ ಆರ್.ಅಶೋಕ್!
    Next Article
    UPSC Insights SECURE SYNOPSIS : 2 July 2026

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment