Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜನಾರ್ದನ ರೆಡ್ಡಿಗೆ ಬಿಗ್ ಶಾಕ್: 884 ಕೋಟಿ ಲೂಟಿ ಹಣ ವಸೂಲಿಗೆ ಸರ್ಕಾರ ಮಾಸ್ಟರ್ ಪ್ಲಾನ್..!

    Source: Guaranteenws

    04 Mar 2026, 09:15 PM
    3 weeks ago

    ಬಳ್ಳಾರಿಯ ಗಣಿ ಧಣಿ ಜನಾರ್ದನ ರೆಡ್ಡಿ ವಿರುದ್ಧದ ಅಕ್ರಮ ಗಣಿಗಾರಿಕೆ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಅಕ್ರಮ ಗಣಿಗಾರಿಕೆ ಸಾಬೀತಾಗಿರುವ ಬೆನ್ನಲ್ಲೇ, ಸರ್ಕಾರದ ಬೊಕ್ಕಸಕ್ಕೆ ಉಂಟಾಗಿರುವ 884 ಕೋಟಿ ರೂಪಾಯಿ ನಷ್ಟವನ್ನು ರೆಡ್ಡಿಯವರಿಂದಲೇ ವಸೂಲಿ ಮಾಡುವ ಪ್ರಕ್ರಿಯೆ ಆರಂಭವಾಗುವ ಲಕ್ಷಣಗಳು ಕಾಣುತ್ತಿವೆ. ಏನಿದು ಪ್ರಕರಣ? ಆಂಧ್ರಪ್ರದೇಶ ಮತ್ತು ಕರ್ನಾಟಕದ ಗಡಿ ಭಾಗದ ಹಿರೇಹಾಳ್-ಸಿದ್ದಾಪುರ ಬಳಿಯ ಓಬಳಾಪುರಂ (OMC) ಬೆಟ್ಟದಲ್ಲಿ ನಡೆದ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಜನಾರ್ದನ ರೆಡ್ಡಿ ಹಾಗೂ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮುಂಬೈ ಪೊಲೀಸರ ಜಾಗೃತಿ ಅಭಿಯಾನಕ್ಕೆ ಜಪಾನ್ ಕೋತಿ ಸಾಥ್: ಏನಿದು ‘ಪಂಚ್’ ಕಮಾಲ್ ?
    Next Article
    ಹುಬ್ಬಳ್ಳಿಯಲ್ಲಿ ಕಾಶ್ಮೀರದ ಕಲಿಗಳ ಆರ್ಭಟ: ಟ್ರೋಫಿ ಮೇಲೆ ಕಣ್ಣಿಟ್ಟ ಒಮರ್ ಅಬ್ದುಲ್ಲಾ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment