Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಉತ್ತರ ಪ್ರದೇಶದಲ್ಲಿ ಬಿರುಗಾಳಿ-ಸಿಡಿಲಿನ ಆರ್ಭಟ: 89 ಮಂದಿ ಸಾವು

    Source: Guaranteenws

    17 May 2026, 05:50 PM
    1 month ago

    ಲಖನೌ: ಉತ್ತರ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಭೀಕರ ಬಿರುಗಾಳಿ, ಸಿಡಿಲು ಮತ್ತು ಧಾರಾಕಾರ ಮಳೆಯಿಂದ ಭಾರೀ ಹಾನಿಯಾಗಿದೆ. ಈ ದುರಂತದಲ್ಲಿ ಕನಿಷ್ಠ 89 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಟ್ಟಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಜಿಲ್ಲಾವಾರು ಸಾವಿನ ವಿವರ: ಪ್ರಯಾಗ್‌ರಾಜ್‌: 21 ಮಂದಿ ಮೃತಪಟ್ಟಿದ್ದಾರೆ ಸಂತ ರವಿದಾಸ್ ನಗರ 14 ಮಂದಿ ಸಾವು ಫತೇಪುರ್: 11 ಮಂದಿ ಬಲಿ ಮಿರ್ಜಾಪುರ್: 10 ಮಂದಿ ಸಾವು ಇನ್ನೂ ಹಲವು ಜಿಲ್ಲೆಗಳಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕರ್ನಾಟಕದಲ್ಲಿ SIR ಜಾರಿ: ನಕಲಿ ಮತದಾರರ ವಿರುದ್ಧ ECI ಬೃಹತ್ ಕಾರ್ಯಾಚರಣೆ
    Next Article
    ಕೇರಳದ ಹೊಸ ಮುಖ್ಯಮಂತ್ರಿ ವಿ.ಡಿ. ಸತೀಶನ್: 11 ದಿನಗಳ ಹೈಡ್ರಾಮಾಕ್ಕೆ ಫುಲ್‌ ಸ್ಟಾಪ್‌..!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment