Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೀಸಲಾತಿ ಹೆಚ್ಚಳ ಶೆಡ್ಯೂಲ್ 9ಗೆ ಸೇರಿಸಲು ಒತ್ತಡ: ಸರ್ವಪಕ್ಷ ನಿಯೋಗಕ್ಕೆ  ಸಿಎಂ ಸಿದ್ದರಾಮಯ್ಯ ಸಹಮತ

    Source: just kannada

    18 May 2026, 01:39 PM
    3 weeks ago

    ಬೆಂಗಳೂರು,ಮೇ,12,2026 (www.justkannada.in):   ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ  ಶೆಡ್ಯೂಲ್ 9ಗೆ ಸೇರಿಸುವಂತೆ ಒತ್ತಡ ಹೇರಳು ಪ್ರಧಾನಿ ಬಳಿಕೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ಸಿಎಂ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದರು. ಕರ್ನಾಟಕ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆಯ ಅಧ್ಯಕ್ಷ ವಿ.ಎಸ್. ಉಗ್ರಪ್ಪ ಅವರ ನೇತೃತ್ವದ ನಿಯೋಗದ ಜೊತೆಗೆ ಸಭೆ ನಡೆಸಿದ  ಸಿಎಂ ಸಿದ್ದರಾಮಯ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಶೇ. 56 ಮೀಸಲಾತಿ ಹೆಚ್ಚಳದ ವಿಚಾರಕ್ಕೆ ಈಗಾಗಲೇ ಕೇಂದ್ರಕ್ಕೆ ಪ್ರಸ್ತಾವನೆ […] The post ಮೀಸಲಾತಿ ಹೆಚ್ಚಳ ಶೆಡ್ಯೂಲ್ 9ಗೆ ಸೇರಿಸಲು ಒತ್ತಡ: ಸರ್ವಪಕ್ಷ ನಿಯೋಗಕ್ಕೆ  ಸಿಎಂ ಸಿದ್ದರಾಮಯ್ಯ ಸಹಮತ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ರಾಜ್ಯದ ವಿಧಾನಸಭೆಗಳ ಕಾರ್ಯವಿಧಾನ, ನಡವಳಿಕೆಯ ಏಕರೂಪತೆಗೆ ಚರ್ಚೆ: ಸತೀಶ್ ಮಹನಾ
    Next Article
    ನೀಟ್‌ ಪರೀಕ್ಷೆ ರದ್ದು ಕೇಂದ್ರದ ಬಹುದೊಡ್ಡ ಹಗರಣ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಡಾ. ಶರಣ ಪ್ರಕಾಶ ಪಾಟೀಲ್ ಆಗ್ರಹ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment