Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ: ಏ.9ಕ್ಕೆ ರಜೆ ಘೋಷಣೆ..!

    Source: Guaranteenws

    27 Mar 2026, 02:26 PM
    7 hours ago

    ಬೆಂಗಳೂರು: ಕರ್ನಾಟಕದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ನಾಮಪತ್ರ ವಾಪಸ್ ಪಡೆಯುವ ಪ್ರಕ್ರಿಯೆ ಗುರುವಾರ ಪೂರ್ಣಗೊಂಡಿದ್ದು, ಎರಡೂ ಕ್ಷೇತ್ರಗಳಲ್ಲಿ ಅಂತಿಮ ಸ್ಪರ್ಧಿಗಳ ಪಟ್ಟಿ ಸಿದ್ಧವಾಗಿದೆ.  ದಾವಣಗೆರೆ ದಕ್ಷಿಣ: 25 ಮಂದಿ ಕಣದಲ್ಲಿ, 14 ಮುಸ್ಲಿಂ ಅಭ್ಯರ್ಥಿಗಳು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಟ್ಟು 38 ಮಂದಿ ನಾಮಪತ್ರ ಸಲ್ಲಿಸಿದ್ದು, ಅಂತಿಮವಾಗಿ 25 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಇವರಲ್ಲಿ 14 ಮಂದಿ ಮುಸ್ಲಿಂ ಅಭ್ಯರ್ಥಿಗಳಿರುವುದು ಗಮನಾರ್ಹ ಅಂಶವಾಗಿದೆ. ಪ್ರಮುಖ ಸ್ಪರ್ಧಿಗಳಾದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮತ್ತು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    INSIGHTS REVISION MODULES : Environment Module for UPSC CSE Prelims 2026
    Next Article
    ಐಪಿಎಲ್ ಉದ್ಘಾಟನಾ ಪಂದ್ಯಕ್ಕೆ ಕ್ಷಣಗಣನೆ: ನಾಳೆ ಮೆಟ್ರೋ, ಬಿಎಂಟಿಸಿ ಬಳಸಲು ಸಾರ್ವಜನಿಕರಿಗೆ ಪೊಲೀಸರ ಸಲಹೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment