Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಳೆಗಾಗಿ ನಾಗನೂರಿನಲ್ಲಿ 9 ದಿನಗಳ ಶ್ರೀ ರೇವಣಸಿದ್ಧೇಶ್ವರ ಪುರಾಣ ಪಠಣ

    Source: Dinamana

    22 Jul 2026, 04:25 PM
    7 hours ago

    ದಾವಣಗೆರೆ : ​ತಾಲ್ಲೂಕಿನ ನಾಗನೂರು  ಗ್ರಾಮದಲ್ಲಿ ಉತ್ತಮ ಮಳೆಯಾಗಿ ಬೆಳೆ-ಬೆಳೆಗಳು ಸಮೃದ್ಧಿಯಾಗಲಿ ಎಂದು ವರುಣದೇವನ ಕೃಪೆಗಾಗಿ ಉಮಾಮಹೇಶ್ವರ ಟ್ರಸ್ಟ್ ಹಾಗೂ ನಾಗನೂರು ಗ್ರಾಮಸ್ಥರ ಜಂಟಿ ಆಶ್ರಯದಲ್ಲಿ ಜುಲೈ 27ರವರೆಗೆ 9 ದಿನಗಳ ಕಾಲ ‘ಶ್ರೀ ರೇವಣಸಿದ್ಧೇಶ್ವರ ಪುರಾಣ’ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ​ಕಾರ್ಯಕ್ರಮದ ಅಂಗವಾಗಿ ಪ್ರತಿ ದಿನ ಶ್ರೀ ರೇವಣಸಿದ್ಧರ ಪುರಾಣ ಕಥಾನಕ ವಾಚನ ಹಾಗೂ ಸಂಜೆ ಶ್ರೀ ಉಮಾಮಹೇಶ್ವರ ಭಜನಾ ಸಂಘದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ​ಜುಲೈ 27ರ ಸೋಮವಾರದಂದು ಕೊನೆಯ ದಿನದ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಖಂಡಿಸಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ 
    Next Article
    ಮುಂದಿನ 15 ದಿನಗಳಲ್ಲಿ  ಪ್ರತಿ ಮನೆಗೂ ಉಚಿತವಾಗಿ ಶಾಶ್ವತ ನಿವಾಸ ಪ್ರಮಾಣಪತ್ರ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment