Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕರಾವಳಿ ಕಾವಲುಪಡೆಯ ಕ್ಷಿಪ್ರ ಕಾರ್ಯಾಚರಣೆ: ಸಮುದ್ರದಲ್ಲಿ ಸಿಲುಕಿದ್ದ 9 ಮೀನುಗಾರರ ರಕ್ಷಣೆ

    Source: HOSADIGANTHA

    23 Aug 2026, 03:39 PM
    17 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ನವಮಂಗಳೂರು ಬಂದರು ಸಮೀಪ ಸಮುದ್ರದಲ್ಲಿ ಬೋಟ್ ಇಂಜಿನ್ ವೈಫಲ್ಯದಿಂದ ಸಂಕಷ್ಟಕ್ಕೆ ಸಿಲುಕಿದ್ದ 9 ಮೀನುಗಾರರನ್ನು ಭಾರತೀಯ ಕರಾವಳಿ ಕಾವಲುಪಡೆ ಸುರಕ್ಷಿತವಾಗಿ ರಕ್ಷಿಸಿ ದಡಕ್ಕೆ ಕರೆತಂದಿದೆ. ನವಮಂಗಳೂರು ಬಂದರಿನಿಂದ ಸುಮಾರು 20 ನಾಟಿಕಲ್ ಮೈಲು ದೂರದಲ್ಲಿ 9 ಮಂದಿ ಮೀನುಗಾರರಿದ್ದ ಮೀನುಗಾರಿಕಾ ಬೋಟ್ ಇಂಜಿನ್ ವೈಫಲ್ಯದಿಂದ ಸಮುದ್ರದಲ್ಲೇ ಸ್ಥಗಿತಗೊಂಡಿತ್ತು. ಇದೇ ವೇಳೆ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣವಿದ್ದ ಹಿನ್ನೆಲೆಯಲ್ಲಿ ಮೀನುಗಾರರ ಸುರಕ್ಷತೆ ಬಗ್ಗೆ ಆತಂಕ ಉಂಟಾಗಿತ್ತು. ಮಾಹಿತಿ ಲಭ್ಯವಾದ ತಕ್ಷಣ ಭಾರತೀಯ ಕರಾವಳಿ ಕಾವಲುಪಡೆ ಕ್ಷಿಪ್ರ […] The post ಕರಾವಳಿ ಕಾವಲುಪಡೆಯ ಕ್ಷಿಪ್ರ ಕಾರ್ಯಾಚರಣೆ: ಸಮುದ್ರದಲ್ಲಿ ಸಿಲುಕಿದ್ದ 9 ಮೀನುಗಾರರ ರಕ್ಷಣೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಭದ್ರಾ ನೀರಿಗಾಗಿ ರೈತರ ನಡುವೆ ಭಿನ್ನಾಭಿಪ್ರಾಯ: ಒಮ್ಮತದ ನಿರ್ಧಾರಕ್ಕೆ ಬರುವಂತೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌ ಕರೆ
    Next Article
    ಬರಗಾಲ, ಅತಿವೃಷ್ಟಿ ಚರ್ಚೆಗೆ ವಿರೋಧ ಪಕ್ಷ ಬಿಡುತ್ತಿಲ್ಲ: ಬಿಜೆಪಿ ವಿರುದ್ಧ ಸಚಿವ ಲಕ್ಷ್ಮಣ ಸವದಿ ಆಕ್ರೋಶ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment