Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸತತ ರನ್ ಗಳಿಸಿದ್ರೂ ಕನ್ನಡಿಗನಿಗೆ BCCI ಕೋಕ್: ದೇವದತ್‌ಗೆ ಕೈಕೊಟ್ಟು ಗಾಯಕ್ವಾಡ್‌ಗೆ ಮಣೆ ಹಾಕಿದ್ದೇಕೆ?

    Source: HOSADIGANTHA

    18 Sep 2026, 03:29 AM
    2 days ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಅಜಿತ್ ಅಗರ್ಕರ್ ನೇತೃತ್ವದ ಟೀಮ್ ಇಂಡಿಯಾ ಆಯ್ಕೆ ಸಮಿತಿ ಸೆಪ್ಟೆಂಬರ್ 16 ರ ಬುಧವಾರದಂದು ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗೆ ಭಾರತ ತಂಡವನ್ನು ಘೋಷಣೆ ಮಾಡಿದೆ. ಮುಂಬರುವ ಏಕದಿನ ವಿಶ್ವಕಪ್ ದೃಷ್ಟಿಯಿಂದ ಪ್ರತಿಯೊಂದು ಸರಣಿಯೂ ಈಗ ಅತ್ಯಂತ ಪ್ರಮುಖ. ಅದೂ ಅಲ್ಲದೆ, ಏಷ್ಯನ್ ಗೇಮ್ಸ್‌ನಿಂದಾಗಿ ಪ್ರಮುಖ ಆಟಗಾರರ ಲಭ್ಯತೆ ಇಲ್ಲದಿರುವುದರಿಂದ ಈ ಸರಣಿಯಲ್ಲಿ ಯಾರು ಸ್ಥಾನ ಪಡೆಯಲಿದ್ದಾರೆ ಎಂಬ ದೊಡ್ಡ ಕುತೂಹಲ ಕ್ರಿಕೆಟ್ ಪ್ರಿಯರಲ್ಲಿತ್ತು. ವಿಶೇಷವಾಗಿ, ಏಕದಿನ ತಂಡದ […] The post ಸತತ ರನ್ ಗಳಿಸಿದ್ರೂ ಕನ್ನಡಿಗನಿಗೆ BCCI ಕೋಕ್: ದೇವದತ್‌ಗೆ ಕೈಕೊಟ್ಟು ಗಾಯಕ್ವಾಡ್‌ಗೆ ಮಣೆ ಹಾಕಿದ್ದೇಕೆ? appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    ಅಫ್ಘಾನಿಸ್ತಾನದ ವಿರುದ್ಧ ಅಬ್ಬರಿಸಿದ ಅಭಿಷೇಕ್: ಹಿಟ್‌ಮ್ಯಾನ್ ರೋಹಿತ್ ಶರ್ಮಾ ದಾಖಲೆ ಉಡೀಸ್
    Next Article
    ಪ್ರಧಾನಿ ನರೇಂದ್ರ ಮೋದಿ ಜನ್ಮದಿನ: ಕೋಟೆ ನಾಡಿನಲ್ಲಿ ಬಿಜೆಪಿ ನಾಯಕರಿಂದ ವಿಶೇಷ ಪೂಜಾ ಕೈಂಕರ್ಯ

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment