Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾವಣಗೆರೆ:ಬಿ.ಐ.ಇ.ಆರ್.ಟಿ(BIER)ಹುದ್ದೆಗೆಳಿಗೆ ಅರ್ಜಿ ಆಹ್ವಾನ

    Source: Dinamana

    08 Jun 2026, 12:58 PM
    9 hours ago

    ದಾವಣಗೆರೆ, ಜೂನ್.08 : ಪ್ರಸಕ್ತ ಸಾಲಿಗೆ ಸಮನ್ವಯ ಶಿಕ್ಷಣದ ಕಾಯತಂತ್ರದಡಿಯಲ್ಲಿ ಕ್ಷೇತ್ರ ಸಮನ್ವಯಾಧಿಕಾರಿಗಳ ಕೇಂದ್ರಗಳಿಗೆ ಖಾಲಿ ಇರುವ ಬಿ.ಐ.ಇ.ಆರ್.ಟಿ ಹುದ್ದೆಗಳಿಗೆ ವಿಶೇಷ ಶಿಕ್ಷಣದಲ್ಲಿ ಡಿ.ಇಡಿ ಮತ್ತು ಬಿ.ಇಡಿ ವಿದ್ಯಾ ರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇರಗುತ್ತಿಗೆ ಮೂಲಕ ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲು  ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆಯ ಎಲ್ಲಾ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು ಮತ್ತು ಆರ್.ಸಿ.ಐ ನೊಂದಣಿ (2026-27ನೇ ಸಾಲಿಗೆ) ಪ್ರಮಾಣ ಪತ್ರದೊಂದಿಗೆ ಸ್ವ-ವಿವರವುಳ್ಳ ಮಾಹಿತಿಯನ್ನು ಜೂನ್ 15 ರೊಳಗಾಗಿ ಅಂಚೆ ಅಥವಾ ಮುದ್ದಾಂ ಉಪನಿರ್ದೇಶಕರು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ –ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
    Next Article
    ಶಾಸಕ ಕೆ.ಎಸ್. ಬಸವಂತಪ್ಪಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಮುಖಂಡರ ಆಗ್ರಹ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment