Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    BPL ಕಾರ್ಡ್ ಪರಿಷ್ಕರಣೆ ತಾತ್ಕಾಲಿಕ ಸ್ಥಗಿತ: ಸಚಿವ ರಿಜ್ವಾನ್ ಅರ್ಷದ್

    Source: just kannada

    14 Aug 2026, 01:33 PM
    20 hours ago

    ಬೆಂಗಳೂರು,ಆಗಸ್ಟ್,14,2026 (www.justkannada.in):  ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಸೂಚನೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ರಿಜ್ವಾನ್ ಅರ್ಷದ್, ತಾತ್ಕಾಲಿಕವಾಗಿ ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆ ಸ್ಥಗಿತಗೊಳಿಸಲಾಗಿದೆ.   ಜನರ ಹಿತರಕ್ಷಣೆ ಹಾಗೂ ಪ್ರಸ್ತುತ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ಪರಿಶೀಲನಾ ಕಾರ್ಯಾಚರಣೆಗೆ ತಾತ್ಕಾಲಿಕ ತಡೆ ನೀಡಲಾಗಿದೆ. ಅರ್ಹ ಬಡ ಕುಟುಂಬಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ಸರ್ಕಾರದ ಉದ್ದೇಶವಾಗಿದೆ ಎಂದು  ತಿಳಿಸಿದ್ದಾರೆ. ರಾಜ್ಯದಲ್ಲಿ ಇನ್ನೂ […] The post BPL ಕಾರ್ಡ್ ಪರಿಷ್ಕರಣೆ ತಾತ್ಕಾಲಿಕ ಸ್ಥಗಿತ: ಸಚಿವ ರಿಜ್ವಾನ್ ಅರ್ಷದ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಹರ್ ಘರ್ ತಿರಂಗಾ ಮತ್ತು ನಮ್ಮೂರ ಸೊಸೈಟಿ ಶಿವಪ್ಪನ ಝಂಡಾ
    Next Article
    ರಾಜಕಾರಣ ಹೊರಗೆ ಮಾಡೋಣ, ಇಲ್ಲಿ ಜನ ಸೇವೆ ಮಾಡೋಣ: ಸಹಕಾರಿ ಕೊಡಿ- ಸಿಎಂ ಡಿ.ಕೆ ಶಿವಕುಮಾರ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment