Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    Crime news|ಸರಗಳ್ಳತನ ಪ್ರಕರಣ ಐವರು ಆರೋಪಿಗಳ ಬಂಧನ

    Source: Dinamana

    20 Mar 2026, 01:48 PM
    4 days ago

    ದಾವಣಗೆರೆ : ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಆರೋಪಿತರಿಂದ ಸುಮಾರು 22.12 ಲಕ್ಷ ಮೌಲ್ಯದ ಬಂಗಾರದ ಆಭರಣ ಹಾಗೂ ಕಾರುಗಳು & ಬೈಕ್ ವಶಕ್ಕೆ ಪಡೆದಿದ್ದಾರೆ. ಮಾ 8 ರಂದು ಸತೀಶ ಎಂಬುವವರು ತಮ್ಮ ಕುಟುಂಬದೊಂದಿಗೆ ಬೈಕ್ ನಲ್ಲಿ ಹೊನ್ನಾಳಿ ಕಡೆಯಿಂದ ಶಿಕಾರಿಪುರ ರಸ್ತೆಯಲ್ಲಿ ಹೋಗುತ್ತಿರುವ ಸಮಯದಲ್ಲಿ ಯಾರೋ ಇಬ್ಬರು ಬೈಕ್‍ನಲ್ಲಿ ಬಂದು ಹೆಂಡತಿಯ ಕೊರಳಲ್ಲಿದ್ದ ರೂ 50,000/- ಮೌಲ್ಯದ 08 ಗ್ರಾಂ ತೂಕದ ಬಂಗಾರದ ಗುಂಡುಗಳು ಹಾಗು ಎರಡು ಬಂಗಾರದ ತಾಳಿ […] ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    MYSORE: ಹೊಸ ಜಾಹೀರಾತು ನೀತಿ ಕುರಿತು ಸಂಪಾದಕರ ಸಭೆ ಕರೆದ ಜಿಲ್ಲಾ ಪತ್ರಕರ್ತರ ಸಂಘ.
    Next Article
    ತ್ಯಾವರೆಕೊಪ್ಪ ಸಫಾರಿಯಲ್ಲಿ ದುರಂತ ಸೇರದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment