Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯದಲ್ಲಿ ಮತ್ತೆ ‘ಕಾವೇರಿ’ ಕಿಚ್ಚು: CWRC ಆದೇಶ ವಿರುದ್ದ ಕರವೇ ಪ್ರತಿಭಟನೆ ,ಆಕ್ರೋಶ

    Source: just kannada

    29 Jul 2026, 07:48 AM
    8 hours ago

    ಬೆಂಗಳೂರು,ಜುಲೈ,29,2026 (www.justkannada.in): ರಾಜ್ಯದಲ್ಲಿ ಮತ್ತೆ ಕಾವೇರಿ ಹೋರಾಟದ ಕಿಚ್ಚು ಭುಗಿಲೆದ್ದಿದ್ದು, ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಆದೇಶವನ್ನ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ  ಮಲ್ಲೇಶ್ವರಂನಲ್ಲಿ ಕರವೇ ಶಿವರಾಮೇಗೌಡ ನೇತೃತ್ವದಲ್ಲಿ ಕಾರ್ಯಕರ್ತರು  ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.   ಈ ವೇಳೆ ಪ್ರತಿಭಟನೆಗೆ ಅವಕಾಶ ನೀಡದೇ ಪೊಲೀಸರು ಶಿವರಾಮೇಗೌಡ, ಸಾರಾ ಗೋವಿಂದು ಅವರನ್ನ ಸೇರಿ ಕರವೇ ಕಾರ್ಯಕರ್ತರನ್ನ ವಶಕ್ಕೆ ಪಡೆದು ಬಿಎಂಟಿಸಿ ಬಸ್ ನಲ್ಲಿ ಕೊಂಡೊಯ್ದರು. ಇತ್ತ […] The post ರಾಜ್ಯದಲ್ಲಿ ಮತ್ತೆ ‘ಕಾವೇರಿ’ ಕಿಚ್ಚು: CWRC ಆದೇಶ ವಿರುದ್ದ ಕರವೇ ಪ್ರತಿಭಟನೆ ,ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಪ್ರಧಾನಿ ಮೋದಿ ಮಾಧ್ಯಮ ಜತೆ ಮಾತಾಡಲಿ : ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಆಗ್ರಹ.
    Next Article
    ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ: ಈಗ ಸಂಕಷ್ಟ ಸೂತ್ರ ಪಾಲನೆ ಆಗಬೇಕಾಗುತ್ತೆ- ಸಚಿವ ಎಂ.ಬಿ ಪಾಟೀಲ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment