Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾವೇರಿ ಕಿಚ್ಚು: CWRC ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ

    Source: Guaranteenws

    26 Aug 2026, 12:20 AM
    1 day ago

    ಮಂಡ್ಯ: ಕಾವೇರಿ ಜಲ ವಿವಾದದಲ್ಲಿ ಮತ್ತೊಂದು ತಿರುವು ಸಿಕ್ಕಿದ್ದು, ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಮಂಡಳಿ (CWRC) ಆದೇಶಿಸಿರುವ ಹಿನ್ನಲೆ ಮಂಡ್ಯ ಜಿಲ್ಲೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. CWRC ಆದೇಶವನ್ನು ಖಂಡಿಸಿ ಮಂಡ್ಯ ರಕ್ಷಣಾ ವೇದಿಕೆಯು ಶ್ರೀರಂಗಪಟ್ಟಣದ ಸ್ನಾನಘಟ್ಟದ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.  ವಿನೂತನ ಪ್ರತಿಭಟನಾ ಕ್ರಮ ಮಂಡ್ಯ ರಕ್ಷಣಾ ವೇದಿಕೆಯ ಅಧ್ಯಕ್ಷ ಶಂಕರ್ ಬಾಬು ಅವರ ನೇತೃತ್ವದಲ್ಲಿ, ಕಾರ್ಯಕರ್ತರು ಕಾವೇರಿ ನದಿಗೆ ಇಳಿದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು ತಮ್ಮ ಹೊಟ್ಟೆಯ ಮೇಲೆ ತಣ್ಣೀರು ಬಟ್ಟೆ ಇಟ್ಟುಕೊಂಡು ಪ್ರತಿಭಟನೆ ನಡೆಸಿದ್ದು, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕೆಪಿಎಸ್‌ಸಿ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, ಇಂದೇ ವಿಚಾರಣೆಗೆ ಹಾಜರಾಗಲು ಸೂಚನೆ
    Next Article
    ಆನ್‌ಲೈನ್‌ನಲ್ಲಿ ವಿಷಕಾರಿ ‘ದತ್ತೂರಿ’ ಮಾರಾಟ: ಅಮೆಜಾನ್, ಸ್ವಿಗ್ಗಿ ಫುಡ್ ಲೈಸೆನ್ಸ್ ಅಮಾನತು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment