Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ತಮಿಳುನಾಡಿಗೆ ಕಾವೇರಿ ನೀರು : CWRC ಆದೇಶ ಎತ್ತಿ ಹಿಡಿದ CWMA

    Source: just kannada

    12 Aug 2026, 12:52 AM
    1 day ago

    ನವದೆಹಲಿ,ಆಗಸ್ಟ್,11,2026 (www.justkannada.in):  ಕಾವೇರಿ ನದಿ ನೀರು ವಿವಾದದಲ್ಲಿ ಮತ್ತೆ ಮತ್ತೆ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದ್ದು ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿದ್ದ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿ ಹಿಡಿದಿದೆ. ತಮಿಳುನಾಡಿಗೆ ಪ್ರತಿನಿತ್ಯ 15 ದಿನಗಳ ಕಾಲ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶಿಸಿತ್ತು. ನಂತರ ಮಧ್ಯಾಹ್ನ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆ ನಡೆದಿದ್ದು ಈ ಸಭೆಯಲೂ ಸಿಡಬ್ಲ್ಯುಆರ್ ಸಿ ಆದೇಶವನ್ನ ಎತ್ತಿಹಿಡಿದಿದ್ದು […] The post ತಮಿಳುನಾಡಿಗೆ ಕಾವೇರಿ ನೀರು : CWRC ಆದೇಶ ಎತ್ತಿ ಹಿಡಿದ CWMA appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸರ್ಕಾರದ ನಡೆ ಮನಸ್ಸಿಗೆ ನೋವು ತರಿಸಿದೆ- ಬಸವರಾಜ ಹೊರಟ್ಟಿ ಬೇಸರ
    Next Article
    ಆ.13ರ ಬಂದ್ ನಿಂದ ಹಿಂದೆ ಸರಿಯುವ ಮಾತೇ ಇಲ್ಲ- ವಾಟಾಳ್ ನಾಗರಾಜ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment