Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ED, IT ದಾಳಿ ರಾಜಕೀಯ ಪ್ರೇರಿತ: ಸಚಿವ ಶರಣಪ್ರಕಾಶ್ ಪಾಟೀಲ್ ಗಂಭೀರ ಆರೋಪ

    Source: HOSADIGANTHA

    13 Sep 2026, 11:34 PM
    3 days ago

    ಹೊಸದಿಗಂತ ವರದಿ ಗದಗ: ವಿರೋಧ ಪಕ್ಷದ ನಾಯಕರನ್ನು ಬೆದರಿಸಿ ಬಗ್ಗುಬಡಿಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯ (ED) ಹಾಗೂ ಆದಾಯ ತೆರಿಗೆ ಇಲಾಖೆ (IT) ಸೇರಿದಂತೆ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ಆರೋಪಿಸಿದರು. ಗದಗನಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದಲ್ಲಿರುವ ನಾಯಕರಿಗೆ ತನಿಖಾ ಸಂಸ್ಥೆಗಳ ಮೂಲಕ ನಿರಂತರವಾಗಿ ತೊಂದರೆ ನೀಡಲಾಗುತ್ತಿದೆ. ಕಳೆದ ಹತ್ತು ವರ್ಷಗಳಿಂದ ಇದೇ ರೀತಿಯ ರಾಜಕೀಯ ಚಾಳಿ ಮುಂದುವರಿದಿದೆ ಎಂದು ಟೀಕಿಸಿದರು. “ತನಿಖಾ ಸಂಸ್ಥೆಗಳ ದಾಳಿಗಳ ಇತಿಹಾಸವನ್ನು ತೆಗೆದು […] The post ED, IT ದಾಳಿ ರಾಜಕೀಯ ಪ್ರೇರಿತ: ಸಚಿವ ಶರಣಪ್ರಕಾಶ್ ಪಾಟೀಲ್ ಗಂಭೀರ ಆರೋಪ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಗಣೇಶೋತ್ಸವ ನಿರ್ಬಂಧದ ಕಿಚ್ಚು: ‘ಹಿಂದೂಗಳ ತಂಟೆಗೆ ಹೋದ್ರೆ ಹುಷಾರ್’; ಆರ್.ಅಶೋಕ್ ಎಚ್ಚರಿಕೆ
    Next Article
    ದಕ್ಷಿಣ ಕನ್ನಡದಲ್ಲಿ ಗಣೇಶೋತ್ಸವ: ಎಡಿಷನಲ್ ಎಸ್ಪಿ, ಡಿವೈಎಸ್ಪಿ ಸಹಿತ ಭದ್ರತೆಗೆ 778 ಅಧಿಕಾರಿ, ಸಿಬ್ಬಂದಿ ನಿಯೋಜನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment