Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕರ್ನಾಟಕದ ಧ್ವನಿಯಾಗಿ HD ದೇವೇಗೌಡರನ್ನ ರಾಜ್ಯಸಭೆಗೆ ಕಳುಹಿಸಿ- ಶಾಸಕ ಯತ್ನಾಳ್ ಆಗ್ರಹ

    Source: just kannada

    08 Jun 2026, 12:58 PM
    9 hours ago

    ರಾಮನಗರ,ಜೂನ್,8,2026 (www.justkannada.in):  ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಹೆಚ್ ಡಿ ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ನೀಡುವ ನಿರೀಕ್ಷೆ ಇತ್ತು. ಆದರೆ ಬಿಜೆಪಿ  ಏಕೆ  ಟಿಕೆಟ್ ಕೊಟ್ಟಿಲ್ಲ ಎಂಬುದು ಗೊತ್ತಿಲ್ಲ ಪ್ರಧಾನಿ ಮೋದಿ ಅವರಿಗೆ ಮೋದಿಗೆ ಮನವಿ ಮಾಡಿಕೊಳ್ಳುತ್ತೇನೆ. ಸುಧಾಮೂರ್ತಿ ಅವರನ್ನ ರಾಜ್ಯಸಭೆಗೆ ಕಳುಹಿಸಿದಂತೆ ನೇರವಾಗಿ ಹಚ್ ಡಿ ದೇವೇಗೌಡರನ್ನ […] The post ಕರ್ನಾಟಕದ ಧ್ವನಿಯಾಗಿ HD ದೇವೇಗೌಡರನ್ನ ರಾಜ್ಯಸಭೆಗೆ ಕಳುಹಿಸಿ- ಶಾಸಕ ಯತ್ನಾಳ್ ಆಗ್ರಹ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸರ್ಕಾರಿ ಕೆಲಸ ಕೊಡಿಸುವುದಾಗಿ 5.35 ಕೋಟಿ ರೂ. ವಂಚನೆ: ಅಪ್ಪ ಮಗಳು ಅಂದರ್
    Next Article
    ಶಾಸಕರ ಕಚೇರಿ ಎಡವಟ್ಟು: ಸಂತಾಪ ಸೂಚಿಸುವ ಪೋಸ್ಟರ್‌ನಲ್ಲಿ ಪ್ರಮಾದ..?

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment