Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕುಟುಂಬ ರಾಜಕಾರಣ | ಸಿಎಂ ಸಿದ್ದರಾಮಯ್ಯ ಹೇಳಿಕೆಗೆ HDK ತಿರುಗೇಟು

    Source: Nudikarnataka

    03 Apr 2026, 02:19 PM
    7 hours ago

    ಕುಟುಂಬ ರಾಜಕಾರಣದ ವಿಷಯದಲ್ಲಿ ದೇವೇಗೌಡರ ಕುಟುಂಬವನ್ನು ಎಳೆದು ತಂದು ಅನಗತ್ಯ ಟೀಕೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಟುವಾಗಿ ತಿರುಗೇಟು ನೀಡಿದರು. ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ಸಚಿವರು; ಸಿದ್ದರಾಮಯ್ಯ ಅವರಿಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ಯಾವುದೇ ನೈತಿಕ ಹಕ್ಕಿಲ್ಲ ಎಂದರು. ಅವರ ಮೊದಲ ಮಗ ಅಕಾಲಿಕವಾಗಿ ಮರಣ ಹೊಂದಿದರು. ಅದರ ಬಗ್ಗೆ ನನಗೆ ನೋವಿದೆ. ಇನ್ನೊಬ್ಬ ಮಗನನ್ನು ಅವರು ರಾಜಕಾರಣಕ್ಕೆ ಏಕೆ ಕರೆ […] The post ಕುಟುಂಬ ರಾಜಕಾರಣ | ಸಿಎಂ ಸಿದ್ದರಾಮಯ್ಯ ಹೇಳಿಕೆಗೆ HDK ತಿರುಗೇಟು appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    Next Article
    ಮಂಡ್ಯ ARAI ಪರೀಕ್ಷಾ ಕೇಂದ್ರಕ್ಕೆ ಮೇ ತಿಂಗಳಲ್ಲಿ ಶಿಲಾನ್ಯಾಸ : ಹೆಚ್.ಡಿ. ಕುಮಾರಸ್ವಾಮಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment