Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಾನು IAS ಅಧಿಕಾರಿ ಎಂದು ನಂಬಿಸಿ ವಂಚನೆ: ಖತರ್ನಾಕ್ ಆರೋಪಿ ಅರೆಸ್ಟ್

    Source: Guaranteenws

    09 May 2026, 05:03 AM
    1 month ago

    ಚಿಕ್ಕಮಗಳೂರು / ಬೆಂಗಳೂರು: ತಾನು ಐಎಎಸ್ ಅಧಿಕಾರಿ ಎಂದು ನಂಬಿಸಿ ವೈದ್ಯರು, ಉದ್ಯಮಿಗಳು ಮತ್ತು ಸರ್ಕಾರಿ ಅಧಿಕಾರಿಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪಿಯನ್ನು ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ಮೂಲದ ಮಿಥುನ್ ಎಂಬಾತ ಈ ಖತರ್ನಾಕ್ ವಂಚನೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ವಂಚಕನ ವೇಷ ಮತ್ತು ತಂತ್ರಗಳು ಮಿಥುನ್ ತಾನು 2023ರ ಬ್ಯಾಚ್‌ನ ಐಎಎಸ್ ಅಧಿಕಾರಿ ಎಂದು ಪರಿಚಯಿಸಿಕೊಳ್ಳುತ್ತಿದ್ದ. ಅಷ್ಟೇ ಅಲ್ಲ, ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ವಿಭಾಗದ ಮುಖ್ಯಸ್ಥ ಹಾಗೂ ಆರೋಗ್ಯ ಸೌಧದಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಯೋಗೇಶ್ ಗೌಡ ಹ*ತ್ಯೆ ಕೇಸ್: ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ
    Next Article
    ಇಂದಿನಿಂದ ಮೇ. 15ರವರೆಗೆ ಜನಗಣತಿ ಪ್ರಾರಂಭ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment