Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    IND vs ENG | ಸರಣಿಯ ಕೊನೆಯ ಕಾದಾಟ: ಟಾಸ್ ಗೆದ್ದ ಭಾರತಕ್ಕೆ ಗೆಲುವಿನ ಸವಾಲು

    Source: HOSADIGANTHA

    11 Jul 2026, 03:46 PM
    7 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈಗಾಗಲೇ ಸರಣಿ ಕೈಚೆಲ್ಲಿರುವ ಭಾರತ, ಕೊನೆಯ ಪಂದ್ಯದಲ್ಲಿ ಗೆದ್ದು ಸೋಲಿನ ಅಂತರವನ್ನು ಕಡಿಮೆ ಮಾಡಿಕೊಳ್ಳುವ ಗುರಿಯೊಂದಿಗೆ ಕಣಕ್ಕಿಳಿದಿದೆ. ಇತ್ತ ಆತಿಥೇಯ ಇಂಗ್ಲೆಂಡ್ ಸರಣಿಯನ್ನು ಭರ್ಜರಿಯಾಗಿ ಮುಗಿಸಲು ಸಜ್ಜಾಗಿದೆ. ಸತತ ಐದನೇ ಬಾರಿ ಟಾಸ್ ಗೆದ್ದ ಅಯ್ಯರ್ ಈ ಸರಣಿಯಲ್ಲಿ ಶ್ರೇಯಸ್ ಅಯ್ಯರ್ ಸತತ ಐದನೇ […] The post IND vs ENG | ಸರಣಿಯ ಕೊನೆಯ ಕಾದಾಟ: ಟಾಸ್ ಗೆದ್ದ ಭಾರತಕ್ಕೆ ಗೆಲುವಿನ ಸವಾಲು appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    ಎಂಟನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್‌: ಶಿಕ್ಷಕಿಯರು, ಅಡುಗೆ ಸಹಾಯಕಿ ವಿರುದ್ಧ ಎಫ್‌ಐಆರ್‌
    Next Article
    ಬೆಂಗಳೂರಿನಲ್ಲಿ ತ್ರಿಬಲ್‌ ಮರ್ಡರ್‌! ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿಯೂ ಸಾವಿಗೆ ಶರಣು

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment