Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    IPL ಟಿಕೆಟ್ ಗಾಗಿ ಭಿಕ್ಷೆ ಬೇಡುತ್ತಿದ್ದಾರೆ: ಶಾಸಕರಿಗೆ ನಾಚಿಕೆಯಾಗಬೇಕು-ಡಿ.ವಿ ಸದಾನಂದಗೌಡ

    Source: just kannada

    08 Apr 2026, 04:58 AM
    2 months ago

    ಬೆಂಗಳೂರು,ಏಪ್ರಿಲ್,4,2026 (www.justkannada.in):  ನಾಳೆ ನಡೆಯಲಿರುವ ಐಪಿಎಲ್  ಆರ್ ಸಿಬಿ ವರ್ಸಸ್ ಸಿಎಸ್ ಕೆ ಪಂದ್ಯಕ್ಕೆ ಶಾಸಕರಿಗೆ ಮೀಸಲಿಟ್ಟಿರುವ ಮೂರು ಟಿಕೆಟ್ ಗಳನ್ನ ಪಡೆಯಲು ಶಾಸಕರ ಪಿಎಗಳು ವಿಧಾನಸೌಧದಲ್ಲಿ ಸರತಿ ಸಾಲಿನಲ್ಲಿ ನಿಂತ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಕಿಡಿಕರಿದ್ದಾರೆ. ಈ ಕುರಿತು ಮಾತನಾಡಿದ ಡಿ.ವಿ ಸದಾನಂದಗೌಡ, ಶಾಸಕರ  ಫ್ರಿ ಟಿಕೆಟ್ ಪಡೆಯಲು ವಿಧಾನಸೌಧದಲ್ಲಿ ಶಾಸಕರ ಪಿಎಗಳು ಸಾಲು ನಿಂತಿದಾರೆ. ಐಪಿಎಲ್ ಟಿಕೆಟ್ ಗೆ ಭಿಕ್ಷೆ ಬೇಡುತ್ತಾರಲ್ಲ ಇವರಿಗೆ ನಾಚಿಕೆಯಾಗಬೇಕು ಎಂದು ಅಸಮಾಧಾನ […] The post IPL ಟಿಕೆಟ್ ಗಾಗಿ ಭಿಕ್ಷೆ ಬೇಡುತ್ತಿದ್ದಾರೆ: ಶಾಸಕರಿಗೆ ನಾಚಿಕೆಯಾಗಬೇಕು-ಡಿ.ವಿ ಸದಾನಂದಗೌಡ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ತಜ್ಞ ವೈದ್ಯರ ಮರು ನಿಯೋಜನೆಗೆ ಆಗ್ರಹ: ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ
    Next Article
    ತಜ್ಞ ವೈದ್ಯರ ಮರು ನೇಮಕ ವಿಚಾರ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment