Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    IT ಇಲಾಖೆಯವರು ಹೆಚ್ ಡಿಕೆ ಜೇಬಲ್ಲೇ ಇದ್ದಾರಲ್ಲಾ- ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್

    1 week ago

    ಬೆಂಗಳೂರು,ಜನವರಿ,6,2026 (www.justkannada.in): ಬಳ್ಳಾರಿ ಗಲಾಟೆ ವೇಳೆ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್  ವೈಯಕ್ತಿಕವಾಗಿ 25 ಲಕ್ಷ ರೂ ಪರಿಹಾರ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ. ಮೃತ ವ್ಯಕ್ತಿ ಕುಟುಂಬಕ್ಕೆ ಕೊಟ್ಟ ಹಣ ಯಾರದ್ದು ಎಂದು ಪ್ರಶ್ನಿಸಿದ ಹೆಚ್ಡಿಕೆಗೆ ತಿರುಗೇಟು ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಐಟಿ ಇಲಾಖೆಯೆಲ್ಲಾ ಹೆಚ್ ಡಿ ಕುಮಾರಸ್ವಾಮಿ ಬಳಿ ಇದೆಯಲ್ಲಾ? ಅವರ ಜೇಬಲ್ಲೇ […]

    The post IT ಇಲಾಖೆಯವರು ಹೆಚ್ ಡಿಕೆ ಜೇಬಲ್ಲೇ ಇದ್ದಾರಲ್ಲಾ- ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ಬೆಂಗಳೂರು,ಜನವರಿ,6,2026 (www.justkannada.in): ಬಳ್ಳಾರಿ ಗಲಾಟೆ ವೇಳೆ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್  ವೈಯಕ್ತಿಕವಾಗಿ 25 ಲಕ್ಷ ರೂ ಪರಿಹಾರ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.

    ಮೃತ ವ್ಯಕ್ತಿ ಕುಟುಂಬಕ್ಕೆ ಕೊಟ್ಟ ಹಣ ಯಾರದ್ದು ಎಂದು ಪ್ರಶ್ನಿಸಿದ ಹೆಚ್ಡಿಕೆಗೆ ತಿರುಗೇಟು ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಐಟಿ ಇಲಾಖೆಯೆಲ್ಲಾ ಹೆಚ್ ಡಿ ಕುಮಾರಸ್ವಾಮಿ ಬಳಿ ಇದೆಯಲ್ಲಾ? ಅವರ ಜೇಬಲ್ಲೇ ಐಟಿ ಇಲಾಖೆಯವರು ಇದ್ದಾರಲ್ವಾ? ಎಂದು ಲೇವಡಿ ಮಾಡಿದರು. ಇನ್ನು ಹಣದ ಬಗ್ಗೆ ಬಗ್ಗೆ ಸಚಿವ ಜಮೀರ್ ಬಳಿ ಮಾತನಾಡುತ್ತೇನೆ ಎಂದರು.

    ದೀರ್ಘಾವಧಿ ಸಿಎಂ ಆಗಿ ಸಿದ್ದರಾಮಯ್ಯ ದಾಖಲೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್,   ನಮಗೆ ಯಾವುದೇ ಗೊಂದಲವಿಲ್ಲ. ಶುಭ ಹಾರೈಸುತ್ತೀನಿ.  ಸಿಎಂ ಸಿದ್ದರಾಮಯ್ಯಗೆ ಒಳ್ಳೇಯದಾಗಲಿ.  I wish him all the best ಎಂದರು.

    Key words: IT, department, under, HDK, DCM, DK Shivakumar

    The post IT ಇಲಾಖೆಯವರು ಹೆಚ್ ಡಿಕೆ ಜೇಬಲ್ಲೇ ಇದ್ದಾರಲ್ಲಾ- ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ಕೂಲಿಕಾರರ ಕೆಲಸ ಕಿತ್ತುಕೊಳ್ಳುವ ‘ವಿಬಿ- ಜಿ ರಾಮ್ ಜಿ’ ಹಿಂಪಡೆಯಿರಿ ; ಪ್ರತಿಭಟನೆ
    Next Article
    ನಿಟ್ಟೆ: ಪ್ರಾಯೋಗಿಕ ಕಂಪ್ಯೂಟರ್ ನೆಟ್‌ವರ್ಕಿಂಗ್ ಎಫ್‌ಡಿಪಿ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment