Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಾಳೆ ಮೈಸೂರಿನ JSS ಕಾನೂನು ಮಹಾವಿದ್ಯಾಲಯದಲ್ಲಿ ‘ದೀಕ್ಷಾರಂಭ-2026’ ಕಾರ್ಯಕ್ರಮ

    Source: just kannada

    31 Jul 2026, 10:17 AM
    6 hours ago

    ಮೈಸೂರು,ಜುಲೈ,31,2026 (www.justkannada.in): ಜೆಎಸ್‌ಎಸ್ ಕಾನೂನು ಮಹಾವಿದ್ಯಾಲಯ, ಮೈಸೂರು ವತಿಯಿಂದ ನೂತನ ವಿದ್ಯಾರ್ಥಿಗಳಿಗಾಗಿ ‘ದೀಕ್ಷಾರಂಭ-2026’ ಎಂಬ ಒಂದು ವಾರದ ಓರಿಯಂಟೇಷನ್ ಕಾರ್ಯಕ್ರಮವನ್ನು ಆಗಸ್ಟ್ 1, 2026ರಂದು(ನಾಳೆ) ಬೆಳಿಗ್ಗೆ 9.30ಕ್ಕೆ ಕಾಲೇಜಿನ ಸಿಲ್ವರ್ ಜುಬಿಲಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಹೈಕೋರ್ಟ್ ಹಿರಿಯ ವಕೀಲ ಶಿವಪ್ರಸಾದ್ ಶಾಂತನಗೌಡರ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಡಾ. ಸಿ.ಜಿ. ಬೆಟಸೂರಮಠ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ‘ಲಾ ಗೈಡ್ ಕಾನೂನು ಮಾಸಪತ್ರಿಕೆಯ ಗೌರವ ಸಂಪಾದಕ ಮೈಸೂರಿನ ಹಿರಿಯ ವಕೀಲರು ಎಚ್.ಎನ್. ವೆಂಕಟೇಶ್ ಭಾಗವಹಿಸಲಿದ್ದಾರೆ […] The post ನಾಳೆ ಮೈಸೂರಿನ JSS ಕಾನೂನು ಮಹಾವಿದ್ಯಾಲಯದಲ್ಲಿ ‘ದೀಕ್ಷಾರಂಭ-2026’ ಕಾರ್ಯಕ್ರಮ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ವಿನಯ್ ಕುಲಕರ್ಣಿ ಗೆ ಬಿಗ್ ರಿಲೀಫ್: ಹೈ ಕೋರ್ಟ್ ನಿಂದ ಜಾಮೀನು ಮಂಜೂರು
    Next Article
    ಹೈಕೋರ್ಟ್‌ನಿಂದ ಜಾಮಿನು ಪಡೆದ ವಿನಯ್‌ ಕುಲಕರ್ಣಿ ಪರ ವಕೀಲರ ಮಾತು | Vinay Kulkarni Get Bail Yogesh Gowda Case

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment