Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಿಜೆಪಿಯಿಂದ KPCC ಕಚೇರಿಗೆ ಮುತ್ತಿಗೆಗೆ ಯತ್ನ: ಶಾಸಕನ ಮೇಲೆ ಮೊಟ್ಟೆ ಎಸೆತ

    Source: just kannada

    22 Jul 2026, 10:26 AM
    16 hours ago

    ಬೆಂಗಳೂರು,ಜುಲೈ,22,2026 (www.justkannada.in):  ನೀಟ್ ಅಕ್ರಮ , ವಿದ್ಯಾರ್ಥಿಗಳ ಮೇಲೆ ಪೊಲೀಸರ ಲಾಠಿಚಾರ್ಜ್ ಖಂಡಿಸಿ ಬಿಜೆಪಿ ಕಚೇರಿ ಮೇಲೆ ಕಾಂಗ್ರೆಸ್ ಯುವ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಬೆನ್ನಲ್ಲೆ ಇದೀಗ ಬಿಜೆಪಿಯೂ ಸಹ ಕೆಪಿಸಿಸಿ ಕಚೇರಿಗೆ ಮುತ್ತಿಗೆಗೆ ಯತ್ನಿಸಿದೆ. ಪ್ರಧಾನಿ ನರೇಂದ್ರ ಮೋದಿ ನಿವಾಸದ ಬಳಿ ಪ್ರತಿಭಟನೆ ನಡೆಸಿದ್ದಕ್ಕೆ ವಿರೋಧ ವ್ಯಕ್ತಪಡಿಸಿ ರಾಜ್ಯ ಬಿಜೆಪಿ ನಾಯಕರು, ಕಾರ್ಯಕರ್ತರು ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಧಿಕ್ಕಾರ ಕೂಗಿ ಬಿಜೆಪಿ ಕಾರ್ಯಕರ್ತರನ್ನ ವಾಪಸ್ ಕಳುಹಿಸಿದ್ದಾರೆ. […] The post ಬಿಜೆಪಿಯಿಂದ KPCC ಕಚೇರಿಗೆ ಮುತ್ತಿಗೆಗೆ ಯತ್ನ: ಶಾಸಕನ ಮೇಲೆ ಮೊಟ್ಟೆ ಎಸೆತ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ತೀವ್ರ ಸ್ವರೂಪ ಪಡೆದ ನೀಟ್ ಹೋರಾಟ: ದೇಶಾದ್ಯಂತ ಬಿಜೆಪಿ-ಕಾಂಗ್ರೆಸ್ ಪರಸ್ಪರ ಪ್ರತಿಭಟನೆ, ಕಲ್ಲು ತೂರಾಟ
    Next Article
    ಪತ್ರಿಕೋದ್ಯಮಕ್ಕೆ ತಾಳ್ಮೆ, ಪ್ರಾಮಾಣಿಕತೆ ಮತ್ತು ವಿನಮ್ರತೆ ಮುಖ್ಯ-ಚಿತ್ರಾ ಸುಬ್ರಹ್ಮಣ್ಯಂ ದುವೆಲ್ಲಾ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment