Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    KSRTC ಬಸ್‌ ಚಾಲಕನ ನಿರ್ಲಕ್ಷ್ಯ: ಹಬ್ಬಕ್ಕೆಂದು ತವರು ಮನೆಗೆ ಬಂದಿದ್ದ ಮಹಿಳೆ ದಾರುಣ ಸಾ*ವು 

    Source: HOSADIGANTHA

    13 Sep 2026, 07:10 PM
    1 day ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಗೌರಿ-ಗಣೇಶ ಹಬ್ಬದ ಸಡಗರದಲ್ಲಿದ್ದ ಕುಟುಂಬವೊಂದಕ್ಕೆ ಇದೀಗ ಸೂತಕದ ಛಾಯೆ ಆವರಿಸಿದೆ. ಹಬ್ಬದ ಆಚರಣೆಗಾಗಿ ಬೆಂಗಳೂರಿನಿಂದ ತವರು ಮನೆಗೆ ಬಂದಿದ್ದ ಮಹಿಳಗೆ ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದ ಪರಿಣಾಮ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಅಪರ್ಣಾ (31) ಸಾವನ್ನಪ್ಪಿದ ಗೃಹಿಣಿ ಎಂದು ಗುರುತಿಸಲಾಗಿದೆ, ಬಸ್‌ ಚಾಲಕನ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಮೂಲತಃ ಹಾಸನ ತಾಲೂಕಿನ ದೊಡ್ಡಆಲದಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಅಪರ್ಣಾ, ಪತಿ ಯೋಗೀಶ್ ಅವರೊಂದಿಗೆ […] The post KSRTC ಬಸ್‌ ಚಾಲಕನ ನಿರ್ಲಕ್ಷ್ಯ: ಹಬ್ಬಕ್ಕೆಂದು ತವರು ಮನೆಗೆ ಬಂದಿದ್ದ ಮಹಿಳೆ ದಾರುಣ ಸಾ*ವು  appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    82ನೇ ವರ್ಷದ ಹಿಂದೂ ಮಹಾಸಭಾ ಗಣಪತಿ ನಿರ್ಮಾಣದಿಂದ 2028ರ ಶಿವಮೊಗ್ಗ ರಾಜಕೀಯ ಲೆಕ್ಕಾಚಾರವರೆಗೆ! ಇವತ್ತಿನ ಇ-ಪೇಪರ್‌ ಓದಿ
    Next Article
    ಇಂಡಿಯನ್ ರೇಸಿಂಗ್ ಫೆಸ್ಟಿವಲ್ 2026: ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡದ ಅರಿಸ್ ಕಿರಿಯಾಕೌಗೆ ಭರ್ಜರಿ ಜಯ!

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment