Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಾಗಮಂಗಲ ಬಳಿ KSRTC ಬಸ್-ಟ್ರ್ಯಾಕ್ಟರ್ ನಡುವೆ ಅಪಘಾತ; ಚಾಲಕ ಸಾ*ವು, 8 ಮಂದಿ ಸ್ಥಿತಿ ಗಂಭೀರ

    Source: HOSADIGANTHA

    09 Sep 2026, 01:35 PM
    2 days ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ವರಾಹಸಂದ್ರ ಗೇಟ್ ಬಳಿ ಬುಧವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಬ್ಬಿಣದ ಸರಳುಗಳನ್ನು ಹೊತ್ತು ಸಾಗುತ್ತಿದ್ದ ಟ್ರ್ಯಾಕ್ಟರ್‌ಗೆ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ, ಬಸ್ ಚಾಲಕ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದು, ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಘಟನೆಯ ವಿವರ ಹಾಸನ ಮೂಲದ ಶೇಖರ್ ಮೃತ ದುರ್ದೈವಿ. ಈತ ಕೆಎಸ್‌ಆರ್‌ಟಿಸಿ ಬಸ್ ಚಾಲಕನಾಗಿದ್ದು, ನಾಗಮಂಗಲ ತಾಲೂಕಿನ ವರಾಹಸಂದ್ರ ಗೇಟ್ ತಲುಪಿದಾಗ, ಬಸ್ ನಿಯಂತ್ರಣ ತಪ್ಪಿ ಮುಂದೆ ಸಾಗುತ್ತಿದ್ದ […] The post ನಾಗಮಂಗಲ ಬಳಿ KSRTC ಬಸ್-ಟ್ರ್ಯಾಕ್ಟರ್ ನಡುವೆ ಅಪಘಾತ; ಚಾಲಕ ಸಾ*ವು, 8 ಮಂದಿ ಸ್ಥಿತಿ ಗಂಭೀರ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಸಾಗರದಲ್ಲಿ ಮನೆ ಕೆಲಸದವನಿಂದಲೇ ಕಳ್ತನ! ಕೆಲವೇ ಗಂಟೆಗಳಲ್ಲಿ ಹಿಡಿದುಕೊಂಡು ಬಂದ ಪೊಲೀಸರು!
    Next Article
    ವಿಜಯಪುರದಲ್ಲಿ ಲಾರಿ- ಸ್ಕೂಟರ್‌ ಡಿಕ್ಕಿ: ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವು

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment