Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯದಲ್ಲಿ LPG ಸಿಲಿಂಡರ್ ಕೊರತೆ: ದೂರು ಸಲ್ಲಿಕೆಗೆ ಆಹಾರ ಇಲಾಖೆಯಿಂದ ಸಹಾಯವಾಣಿ ಆರಂಭ

    Source: Guaranteenws

    17 Mar 2026, 07:02 PM
    1 week ago

    ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಕೊರತೆ ಕಂಡುಬರುತ್ತಿರುವ ಹಿನ್ನೆಲೆ, ಕೆಲವು ಕಡೆಗಳಲ್ಲಿ ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ಸಿಲಿಂಡರ್‌ಗಳನ್ನು ಮಾರಾಟ ಮಾಡುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಈ ಪರಿಸ್ಥಿತಿಗೆ ಕಡಿವಾಣ ಹಾಕಲು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, LPG ವಿತರಣೆಗೆ ಸಂಬಂಧಿಸಿದ ದೂರುಗಳನ್ನು ಸ್ವೀಕರಿಸಲು ವಿಶೇಷ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಿದೆ. ಬೆಂಗಳೂರಿನಲ್ಲಿಯೂ ಗ್ಯಾಸ್‌ ಸಿಲಿಂಡರ್‌ ಸರಬರಾಜು ಕುರಿತು ಕೆಲವು ಗ್ರಾಹಕರಿಂದ ಅಸಮಾಧಾನ ವ್ಯಕ್ತವಾಗುತ್ತಿರುವ ಹಿನ್ನೆಲೆ, ಸಾರ್ವಜನಿಕರು ತಮ್ಮ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ ಉಚಿತ ಬಸ್ ಪ್ರಯಾಣ
    Next Article
    ಹೆಚ್.ಡಿ.ಕೆ ಕನಸಿನ ಯೋಜನೆ | ಮಂಡ್ಯದ ಬಸರಾಳು ಸಮೀಪದ 110 ಎಕರೆ ಸರ್ಕಾರಿ ಭೂಮಿ ವೀಕ್ಷಣೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment