Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಮೊದಲು ಪ್ರಧಾನಿ ಮೋದಿಗೆ ಶ್ವೇತಪತ್ರ ಹೊರಡಿಸಲು ಹೇಳಿ’- ಸಚಿವ MB ಪಾಟೀಲ್ ತಿರುಗೇಟು

    Source: just kannada

    16 Jun 2026, 10:35 AM
    17 hours ago

    ಬೆಂಗಳೂರು,ಜೂನ್,16,2026 (www.justkannada.in):  ರಾಜ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಶ್ವೇತಪತ್ರ ಹೊರಡಿಸಲಿ ಎಂದು ಹೇಳಿಕೆ ನೀಡಿದ್ದ ಬಿವೈ ವಿಜಯೇಂದ್ರಗೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್,  ಮೊದಲು ಪ್ರಧಾನಿ ಮೋದಿಗೆ ಶ್ವೇತಪತ್ರ ಹೊರಡಿಸಲು ಹೇಳಿ.  ಪೆಟ್ರೋಲ್, ಡೀಸೆಲ್,  ಸಿಲಿಂಡರ್, ಚಿನ್ನದ ಬೆಲೆ ಎಷ್ಟಾಗಿದೆ.  ನೀವು ಸಹ ಇದೆಲ್ಲದರ ಪರಿಣಾಮಕ್ಕೆ ಒಳಗಾಗಿದ್ದೀರಿ ಅಲ್ವಾ?  ವಿಶ್ವಗುರು ಅಚ್ಚೇದಿನ್ ಅಂದರು.  ಆದರೆ ಇನ್ನೂ ಕೂಡ ಬಂದಿಲ್ಲ ಎಂದು  ಟಾಂಗ್ […] The post ‘ಮೊದಲು ಪ್ರಧಾನಿ ಮೋದಿಗೆ ಶ್ವೇತಪತ್ರ ಹೊರಡಿಸಲು ಹೇಳಿ’- ಸಚಿವ MB ಪಾಟೀಲ್ ತಿರುಗೇಟು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ‘ರಸ್ತೆ ಮಾಡೋದು ಏನ್ ರಾಕೆಟ್ ಸೈನ್ಸಾ?’ ಅಧಿಕಾರಿಗಳಿಗೆ ಸಚಿವ ಕೃಷ್ಣ ಭೈರೇಗೌಡ ಕ್ಲಾಸ್
    Next Article
    RSS ಸದಸ್ಯರು ಹಿಂದೂಗಳಲ್ಲ, ಬದಲಿಗೆ ಹಿಂದುತ್ವವಾದಿಗಳು- ಸಚಿವ ಯತೀಂದ್ರ ಸಿದ್ದರಾಮಯ್ಯ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment