Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಎಚ್.ಆಂಜನೇಯಗೆ MLC ನೀಡುವಂತೆ ಜಿಪಂ ಮಾಜಿ‌ ಸದಸ್ಯ ನರಸಿಂಹರಾಜು ಆಗ್ರಹ 

    Source: Chitradurga news

    08 Jun 2026, 01:58 PM
    8 hours ago

    CHITRADURGA NEWS | 08 JUNE 2026 ಚಿತ್ರದುರ್ಗ: ಮಾದಿಗರ ಗಟ್ಟಿದ್ವನಿ, ಒಳ ಮೀಸಲಾತಿ ಜಾರಿಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಎಚ್.ಆಂಜನೇಯ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ, ಸಚಿವರನ್ನಾಗಿ ಮಾಡಬೇಕೆಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯದ ನಾಯಕರನ್ನು ಜಿ.ಪಂ. ಮಾಜಿ ಸದಸ್ಯರು, ಮಾದಿಗ ಸಮುದಾಯದ ಮುಖಂಡರಾದ ನರಸಿಂಹರಾಜು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜೂನ್ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ? ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸೌಧದ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಳೆ ವರದಿ | ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ, ಇಲ್ಲಿದೆ ಮಾಹಿತಿ 
    Next Article
    ಮಾರುಕಟ್ಟೆ ಧಾರಣೆ | ಜೂನ್ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment