Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಲಾಢ್ಯ ಶೈಕ್ಷಣಿಕ, ಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರಿ ಭೂಮಿ ನೀಡಬಾರದು: MLC ಕೆ.ಶಿವಕುಮಾರ್

    Source: just kannada

    19 Aug 2026, 08:15 PM
    1 day ago

    ಬೆಂಗಳೂರು,ಆಗಸ್ಟ್,19,2026 (www.justkannada.in): ರಾಜ್ಯದ ಸರ್ಕಾರಿ ಭೂಮಿಯನ್ನು ಬಡವರ ಕಲ್ಯಾಣ  ಕಾರ್ಯಕ್ರಮಕ್ಕೆ ಹೊರತುಪಡಿಸಿ ಬಲಾಢ್ಯ ಶೈಕ್ಷಣಿಕ, ಧಾರ್ಮಿಕ ಸಂಸ್ಥೆಗಳಿಗೆ ನೀಡಬಾರದು ಎಂದು ವಿಧಾನ ಪರಿಷತ್ ಸದಸ್ಯ  ಕೆ.ಶಿವಕುಮಾರ್ ಅವರು ಒತ್ತಾಯಿಸಿದರು. ವಿಧಾನ ಮಂಡಲ ಅಧಿವೇಶನದಲ್ಲಿ ಬುಧವಾರ ಮಾತನಾಡಿದ ಕೆ.ಶಿವಕುಮಾರ್ ಅವರು, ನಂಜನಗೂಡಿನ ನೇರಳೆ,  ಕೊಳ್ಳೇಗಾಲದ ಮಾಂಬಳ್ಳಿ ಸೇರಿದಂತೆ ರಾಜ್ಯದ ಬಹಳಷ್ಟು ಗ್ರಾಮಗಳಲ್ಲಿ ಶವಸಂಸಾರಕ್ಕೆ ಜಾಗದ ಕೊರತೆಯಿದ್ದು, ಅಲ್ಲಿನ ಜನರು ಪರದಾಡುವಂತಾಗಿದೆ. ಶವಗಳನ್ನು ನದಿಯ ದಂಡೆಗಳಲ್ಲಿ ಹೂಳುವ ಶೋಚನೀಯ ಸ್ಥಿತಿ ಎದುರಾಗಿದೆ ಎಂದರು. ರಾಜ್ಯದಲ್ಲಿ ಅರಣ್ಯ ಮತ್ತು ಕೃಷಿ ಭೂಮಿ […] The post ಬಲಾಢ್ಯ ಶೈಕ್ಷಣಿಕ, ಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರಿ ಭೂಮಿ ನೀಡಬಾರದು: MLC ಕೆ.ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮೋದಿ ಟೆಲಿಪ್ರಾಂಪ್ಟರ್‌ ಇಲ್ಲದೆ ಸಂಪೂರ್ಣ ʼವಂದೇ ಮಾತರಂʼ ಹಾಡಿದರೆ ಸನ್ಮಾನಿಸುತ್ತೇನೆ: ಸಂಜಯ್ ಸಿಂಗ್
    Next Article
    ಯೂಟ್ಯೂಬರ್‌ ಗಳಿಗೂ ಪೊಲೀಸ್‌ ನಿಗಾ?  ಸಾಮಾಜಿಕ ಮಾಧ್ಯಮಕ್ಕೆ ಕಮಿಷನರ್ ಸೀಮಾ ಲಾಟ್ಕರ್ ಖಡಕ್ ಎಚ್ಚರಿಕೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment