Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕರಾವಳಿಯಲ್ಲಿ ಕ್ಯಾಬಿನೆಟ್ ಸಭೆ ರಾಜಕೀಯ ನಾಟಕ ಆಗಬಾರದು- MLC ಸಿಟಿ ರವಿ

    Source: just kannada

    15 Sep 2026, 09:26 PM
    2 days ago

    ಬೆಂಗಳೂರು,ಸೆಪ್ಟಂಬರ್,15,2026 (www.justkannada.in): ಕರಾವಳಿ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಸೆಪ್ಟಂಬರ್ 18 ರಂದು ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದ್ದು ಈ ಕುರಿತು ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಎಂಎಲ್ ಸಿ ಸಿಟಿ ರವಿ, ಕ್ಯಾಬಿನೆಟ್ ಸಭೆ ಮಾಡುವುದು ತಪ್ಪು ಅಂತಾ ಹೇಳುವುದಿಲ್ಲ.  ಕೇವಲ ರಾಜಕೀಯ ನಾಟಕ ಆಗಬಾರದು.  ನಾಟಕ ಆದರೆ ಬಹಳ ದಿನ ಜನರ ಮನಸ್ಸಿನಲ್ಲಿ ಉಳಿಯಲ್ಲ ಎಂದರು. ಭ್ರಷ್ಟಾಚಾರ ಸಹಿಸಿಲ್ಲ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಾನವ ಧರ್ಮವೇ ಶ್ರೇಷ್ಠ ,ಇಡೀ ವಿಶ್ವಕ್ಕೆ ಒಂದೇ ದೈವ : ಸಿಪಿಐ ನೂರ್ ಅಹಮದ್
    Next Article
    ವಂದೇ ಮಾತರಂ ವಿವಾದ: ಸರ್ಕಾರದ ತೀರ್ಮಾನ ಪ್ರಶ್ನಿಸಿ ಹೈಕೋರ್ಟ್ ಗೆ ರಿಟ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment