Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಕನ್ನಡ ಭಾಷಣ: ಕ್ರಿಯೇಟಿವ್ ಕಾಲೇಜಿನ ಆದ್ಯ ಎಸ್. ಪಡ್ರೆ ರಾಜ್ಯಮಟ್ಟಕ್ಕೆ ಆಯ್ಕೆ

    2 weeks ago

    ಕಾರ್ಕಳ, ಡಿ.30: ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ದಿನಾಂಕ 27 ಡಿಸೆಂಬರ್ 2025ರಂದು ಹೆಬ್ರಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜರುಗಿತು. ಕನ್ನಡ ಭಾಷಣ ವಿಭಾಗದಲ್ಲಿ ಕ್ರಿಯೇಟಿವ್ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಆದ್ಯ ಎಸ್. ಪಡ್ರೆ ಅವರು ರಾಜ್ಯಮಟ್ಟಕ್ಕೆ ಆಯ್ಕೆಯಾದರು. ಆದ್ಯ ಎಸ್. ಪಡ್ರೆ ಅವರ ಈ ಸಾಧನೆಗೆ ಕ್ರಿಯೇಟಿವ್ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ ವೃಂದ ಹಾಗೂ ಸಹಪಾಠಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

    The post ಕನ್ನಡ ಭಾಷಣ: ಕ್ರಿಯೇಟಿವ್ ಕಾಲೇಜಿನ ಆದ್ಯ ಎಸ್. ಪಡ್ರೆ ರಾಜ್ಯಮಟ್ಟಕ್ಕೆ ಆಯ್ಕೆ appeared first on Namma Udupi Bulletin.



    ಕಾರ್ಕಳ, ಡಿ.30: ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ದಿನಾಂಕ 27 ಡಿಸೆಂಬರ್ 2025ರಂದು ಹೆಬ್ರಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜರುಗಿತು. ಕನ್ನಡ ಭಾಷಣ ವಿಭಾಗದಲ್ಲಿ ಕ್ರಿಯೇಟಿವ್ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಆದ್ಯ ಎಸ್. ಪಡ್ರೆ ಅವರು ರಾಜ್ಯಮಟ್ಟಕ್ಕೆ ಆಯ್ಕೆಯಾದರು. ಆದ್ಯ ಎಸ್. ಪಡ್ರೆ ಅವರ ಈ ಸಾಧನೆಗೆ ಕ್ರಿಯೇಟಿವ್ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ ವೃಂದ ಹಾಗೂ ಸಹಪಾಠಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

    The post ಕನ್ನಡ ಭಾಷಣ: ಕ್ರಿಯೇಟಿವ್ ಕಾಲೇಜಿನ ಆದ್ಯ ಎಸ್. ಪಡ್ರೆ ರಾಜ್ಯಮಟ್ಟಕ್ಕೆ ಆಯ್ಕೆ appeared first on Namma Udupi Bulletin.

    Click here to Read More
    Previous Article
    ಪುಸ್ತಕಗಳನ್ನು ಓದುವುದರಿಂದ ಕಲ್ಪನಾ ಶಕ್ತಿ ಹೆಚ್ಚಿಸಲು ಸಾಧ್ಯ: ಡುಂಡಿರಾಜ್
    Next Article
    ಕುವೆಂಪುರವರ ವಿಶ್ವಪ್ರಜ್ಞೆ ನಮ್ಮ ಭಾವ ಮತ್ತು ಬದುಕು: ಡಾ.ಯೋಗೀಶ್‌ ಕೈರೋಡಿ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment