Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಸಮಾಜ ಸೇವಕ,ಲೇಖಕ ಸಿರಾಜ್ ಮಲ್ಪೆ ನಿಧನ

    2 weeks ago

    ಮಲ್ಪೆ: ಜಮಾಅತೆ ಇಸ್ಲಾಮಿ ಹಿಂದ್ ಮಲ್ಪೆಯ ಅಧ್ಯಕ್ಷ ಸಿರಾಜ್ ಮಲ್ಪೆ ಇಂದು ಹೃದಯಾಘಾತದಿಂದ ಮಣಿಪಾಲ‌ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು...

    The post ಸಮಾಜ ಸೇವಕ,ಲೇಖಕ ಸಿರಾಜ್ ಮಲ್ಪೆ ನಿಧನ first appeared on Udupi Times.



    ಮಲ್ಪೆ: ಜಮಾಅತೆ ಇಸ್ಲಾಮಿ ಹಿಂದ್ ಮಲ್ಪೆಯ ಅಧ್ಯಕ್ಷ ಸಿರಾಜ್ ಮಲ್ಪೆ ಇಂದು ಹೃದಯಾಘಾತದಿಂದ ಮಣಿಪಾಲ‌ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

    ಅವರು ಜಮಾಅತೆ ಇಸ್ಲಾಮಿ ಹಿಂದ್ ಸಂಘಟನೆಯ ಮಲ್ಪೆ ಶಾಖೆಯ ಅಧ್ಯಕ್ಷರಾಗಿದ್ದರು. ಅವರು ಸಕ್ರಿಯ ಸಾಮಾಜ ಸೇವಕರಾಗಿದ್ದು, ಸಮುದಾಯ ಕಲ್ಯಾಣ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಅವರು ಲೇಖಕರಾಗಿದ್ದರು. ಅನುಗ್ರಹ ಟ್ರಸ್ಟ್ ನ ಸದಸ್ಯರಾಗಿದ್ದರು.

    ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

    ಜಮಾಅತ್ ಸಂತಾಪ:

    ಜಮಾಅತೆ ಇಸ್ಲಾಮಿ ಹಿಂದ್ ಜಿಲ್ಲಾಧ್ಯಕ್ಷರಾದ ಡಾ.ಅಬ್ದುಲ್ ಅಝೀಜ್ ಅವರು ಸಿರಾಜ್ ಮಲ್ಪೆಯ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ‌. ಅವರ ಜನಪರ ನಿಲುವುಗಳನ್ನು ಈ ಸಂದರ್ಭದಲ್ಲಿ ಸ್ಮರಿಸಿದ ಅವರು, ಅವರು ಜಮಾಅತಿನ ಸಕ್ರಿಯ ಸದಸ್ಯರಾಗಿದ್ದು ಒಳ್ಳೆಯ ನಾಯಕತ್ವ ಗುಣಗಳನ್ನು ಹೊಂದಿದ್ದರು. ಅವರ ನಷ್ಟ ನಿಜಕ್ಕೂ ಈ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

    ಅವರ ಪತ್ನಿ,ಮಕ್ಕಳು ಹಾಗೂ ಕುಟುಂಬ ವರ್ಗಕ್ಕೆ ದುಃಖ ಸಹಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

    The post ಸಮಾಜ ಸೇವಕ,ಲೇಖಕ ಸಿರಾಜ್ ಮಲ್ಪೆ ನಿಧನ first appeared on Udupi Times.

    Click here to Read More
    Previous Article
    ಉಡುಪಿ: ಗಾಂಧಿ ಆಸ್ಪತ್ರೆಯಲ್ಲಿ ಕಾಗದ ರಹಿತ ಡಿಜಿಟಲ್ ದಾಖಲೆ ವ್ಯವಸ್ಥೆ ಉದ್ಘಾಟನೆ
    Next Article
    ಹೊಸ ವರ್ಷವೆಂಬ ಸಂಭ್ರಮ ಮತ್ತು ಉನ್ಮಾದ…….

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment