Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಅಮಾನತುಗೊಂಡ ಬಳ್ಳಾರಿ ಎಸ್‌ಪಿ ಪವನ್‌ ನಿಜೂರು ಆತ್ಮಹತ್ಯೆಗೆ ಯತ್ನ.!?

    2 weeks ago

    ತುಮಕೂರು: ಬಳ್ಳಾರಿ ಎಸ್‌ಪಿಯಾಗಿ ಅಧಿಕಾರ ವಹಿಸಿಕೊಂಡ ಮರುದಿನವೇ ಅಮಾನತುಗೊಂಡಿದ್ದ ಐಪಿಎಸ್ ಅಧಿಕಾರಿ ಪವನ್ ನಿಜೂರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತುಮಕೂರು ಜಿಲ್ಲೆ...

    The post ಅಮಾನತುಗೊಂಡ ಬಳ್ಳಾರಿ ಎಸ್‌ಪಿ ಪವನ್‌ ನಿಜೂರು ಆತ್ಮಹತ್ಯೆಗೆ ಯತ್ನ.!? first appeared on Udupi Times.



    ತುಮಕೂರು: ಬಳ್ಳಾರಿ ಎಸ್‌ಪಿಯಾಗಿ ಅಧಿಕಾರ ವಹಿಸಿಕೊಂಡ ಮರುದಿನವೇ ಅಮಾನತುಗೊಂಡಿದ್ದ ಐಪಿಎಸ್ ಅಧಿಕಾರಿ ಪವನ್ ನಿಜೂರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

    ತುಮಕೂರು ಜಿಲ್ಲೆ ಶಿರಾದ ಬರಗೂರಿನ ಸ್ನೇಹಿತರೊಬ್ಬರ ಫಾರ್ಮ್ ಹೌಸ್‌ನಲ್ಲಿ ಮಾತ್ರೆಗಳನ್ನು ಸೇವಿಸುವ ಮೂಲಕ ಅವರು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

    The post ಅಮಾನತುಗೊಂಡ ಬಳ್ಳಾರಿ ಎಸ್‌ಪಿ ಪವನ್‌ ನಿಜೂರು ಆತ್ಮಹತ್ಯೆಗೆ ಯತ್ನ.!? first appeared on Udupi Times.

    Click here to Read More
    Previous Article
    ಪರ್ಯಾಯಕ್ಕೆ ಮುಸ್ಲಿಂ ಸೌಹಾರ್ದ ಹೊರೆಕಾಣಿಕೆಗೆ ಸ್ವಾಗತ ಸಮಿತಿ ಅನುಮತಿ ನೀಡಿಲ್ಲ: ಯಶ್ಪಾಲ್ ಸುವರ್ಣ
    Next Article
    ಕೆ.ಆರ್.ಪೇಟೆ | ಪೋಕ್ಸೋ ಪ್ರಕರಣದ ದೂರು ತಿರುಚಿದ ಆರೋಪ ; ಇನ್ಸ್‌ಪೆಕ್ಟರ್ ವಿರುದ್ಧ ಸಂತ್ರಸ್ತೆಯ ತಾಯಿ ಆಕ್ರೋಶ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment