Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಪರ್ಯಾಯ ಹೊರೆ ಕಾಣಿಕೆ ವಿಚಾರದಲ್ಲಿ ಶಾಸಕರ ಗೊಂದಲ ಸೃಷ್ಟಿ – ಸುರೇಶ್ ಶೆಟ್ಟಿ ಬನ್ನಂಜೆ

    1 week ago

    ಉಡುಪಿ: ಅನಗತ್ಯವಾಗಿ ನಮ್ಮ ಉಡುಪಿಯ ಶಾಸಕರು ಮುಸ್ಲಿಂ ಸೌಹಾರ್ದ ಸಮಿತಿಯವರು ಪರ್ಯಾಯ ಮಹೋತ್ಸವಕ್ಕೆ ನೀಡುತ್ತಿರುವ ಹೊರೆ ಕಾಣಿಕೆಯ ಅವಶ್ಯಕತೆ ಇಲ್ಲ...

    The post ಪರ್ಯಾಯ ಹೊರೆ ಕಾಣಿಕೆ ವಿಚಾರದಲ್ಲಿ ಶಾಸಕರ ಗೊಂದಲ ಸೃಷ್ಟಿ – ಸುರೇಶ್ ಶೆಟ್ಟಿ ಬನ್ನಂಜೆ first appeared on Udupi Times.



    ಉಡುಪಿ: ಅನಗತ್ಯವಾಗಿ ನಮ್ಮ ಉಡುಪಿಯ ಶಾಸಕರು ಮುಸ್ಲಿಂ ಸೌಹಾರ್ದ ಸಮಿತಿಯವರು ಪರ್ಯಾಯ ಮಹೋತ್ಸವಕ್ಕೆ ನೀಡುತ್ತಿರುವ ಹೊರೆ ಕಾಣಿಕೆಯ ಅವಶ್ಯಕತೆ ಇಲ್ಲ ಎಂಬುದನ್ನ ಪತ್ರಿಕೆ ಹೇಳಿಕೆ ಮೂಲಕ ನೀಡಿರುತ್ತಾರೆ. ಆದರೆ, ಶಾಸಕರು ಉಡುಪಿಯ ಪರ್ಯಾಯ ಮಠಾಧೀಶರೇ ಅಥವಾ ಮಠದ ದೀವಾನರೆ ಎಂಬುದನ್ನು ಸ್ಪಷ್ಟಪಡಿಸಬೇಕು.

    ಈ ಬಗ್ಗೆ ಮಠಾಧೀಶರಾಗಲಿ, ಮಠಕ್ಕೆ ಸಂಬಂಧಪಟ್ಟ ದಿವಾನರಾಗಲಿ ಯಾವುದೇ ಹೇಳಿಕೆಯನ್ನು ನೀಡದೆ ಇರುವಾಗ ತಮ್ಮ ರಾಜಕೀಯ ಬೇಳೆಯನ್ನು ಬೇಯಿಸಿಕೊಳ್ಳಲು ಯತ್ನಿಸುತ್ತಿರುವ ಉಡುಪಿಯ ಶಾಸಕರು ತಾನು ಉಡುಪಿಯ ಜನಪ್ರತಿನಿಧಿ ಎಂಬುದನ್ನು ಮರೆತಿದ್ದಾರೆಯೇ? ಎಂಬುದನ್ನು ತಿಳಿದುಕೊಳ್ಳಬೇಕಾಗಿದೆ.

    ಅನಗತ್ಯವಾಗಿ ಉಡುಪಿಯಲ್ಲಿ ಗೊಂದಲವನ್ನು ಸೃಷ್ಟಿಸುವ ನಿಮ್ಮ ಈ ಪ್ರಯತ್ನವನ್ನು ಕೈ ಬಿಟ್ಟು ಸೌಹಾರ್ದತೆಯಿಂದ ಎಲ್ಲರೂ ಒಂದಾಗಿ ಉಡುಪಿಯ ಪರ್ಯಾಯ ಮಹೋತ್ಸವವನ್ನು ವಿಜೃಂಭಣೆಯಿಂದ ನಡೆಸೋಣ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಇದರ ಅಧ್ಯಕ್ಷರು ಉಡುಪಿಯ ನಗರಸಭೆಯ ಮಾಜಿ ನಾಮನಿರ್ದೇಶಿತ ಸದಸ್ಯ ಸುರೇಶ್ ಶೆಟ್ಟಿ ಬನ್ನಂಜೆ ತಿಳಿಸಿರುತ್ತಾರೆ

    The post ಪರ್ಯಾಯ ಹೊರೆ ಕಾಣಿಕೆ ವಿಚಾರದಲ್ಲಿ ಶಾಸಕರ ಗೊಂದಲ ಸೃಷ್ಟಿ – ಸುರೇಶ್ ಶೆಟ್ಟಿ ಬನ್ನಂಜೆ first appeared on Udupi Times.

    Click here to Read More
    Previous Article
    ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಮೇಲ್ಛಾವಣಿಯ ತಾಮ್ರದ ಹೊದಿಕೆ ಕಳವು!
    Next Article
    ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ: ಮೂವರ ಬಂಧನ- ಗೃಹ ಸಚಿವ ಪರಮೇಶ್ವರ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment