Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಪೊಲೀಸರು ಮಹಿಳೆಯನ್ನು ವಿವಸ್ತ್ರಗೊಳಿಸಿಲ್ಲ: ಬಿಜೆಪಿಯ ರಾಜಕೀಯ ಸಲ್ಲದು- ಗೃಹ ಸಚಿವ ಪರಮೇಶ್ವರ್

    1 week ago

    ಬೆಂಗಳೂರು,ಜನವರಿ,8,2026 (www.justkannada.in):  ಬಿಜೆಪಿ ಕಾರ್ಯಕರ್ತೆಯನ್ನು ಪೊಲೀಸರು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪೊಲೀಸರು ಮಹಿಳೆಯನ್ನು ವಿವಸ್ತ್ರಗೊಳಿಸಿಲ್ಲ. ಅವರೇ ವಿವಸ್ತ್ರಗೊಂಡಿದ್ದಾರೆ. ಪ್ರಕರಣ ಕುರಿತು ಪೊಲೀಸ್ ಆಯುಕ್ತ ಶಶಿಕುಮಾರ್ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ರಾಜಕೀಯ ದುರುದ್ದೇಶದಿಂದ ಪೊಲೀಸರು ನಡೆದುಕೊಂಡಿಲ್ಲ. ಹೆಣ್ಣುಮಗಳ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡಬಾರದು ಎಂದು ಕಿಡಿಕಾರಿದರು. ನಿನ್ನೆ ಕೇಶ್ವಾಪುರ ಠಾಣಾ ಪೊಲೀಸರು ಕಾಂಗ್ರೆಸ್ ಕಾರ್ಪೋರೇಟರ್ ದೂರಿನ ಮೇರೆಗೆ ಬಿಜೆಪಿ ಕಾರ್ಯಕರ್ತೆಯನ್ನ […]

    The post ಪೊಲೀಸರು ಮಹಿಳೆಯನ್ನು ವಿವಸ್ತ್ರಗೊಳಿಸಿಲ್ಲ: ಬಿಜೆಪಿಯ ರಾಜಕೀಯ ಸಲ್ಲದು- ಗೃಹ ಸಚಿವ ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ಬೆಂಗಳೂರು,ಜನವರಿ,8,2026 (www.justkannada.in):  ಬಿಜೆಪಿ ಕಾರ್ಯಕರ್ತೆಯನ್ನು ಪೊಲೀಸರು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

    ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪೊಲೀಸರು ಮಹಿಳೆಯನ್ನು ವಿವಸ್ತ್ರಗೊಳಿಸಿಲ್ಲ. ಅವರೇ ವಿವಸ್ತ್ರಗೊಂಡಿದ್ದಾರೆ. ಪ್ರಕರಣ ಕುರಿತು ಪೊಲೀಸ್ ಆಯುಕ್ತ ಶಶಿಕುಮಾರ್ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ರಾಜಕೀಯ ದುರುದ್ದೇಶದಿಂದ ಪೊಲೀಸರು ನಡೆದುಕೊಂಡಿಲ್ಲ. ಹೆಣ್ಣುಮಗಳ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡಬಾರದು ಎಂದು ಕಿಡಿಕಾರಿದರು.

    ನಿನ್ನೆ ಕೇಶ್ವಾಪುರ ಠಾಣಾ ಪೊಲೀಸರು ಕಾಂಗ್ರೆಸ್ ಕಾರ್ಪೋರೇಟರ್ ದೂರಿನ ಮೇರೆಗೆ ಬಿಜೆಪಿ ಕಾರ್ಯಕರ್ತೆಯನ್ನ ಬಂಧಿಸಿ ಆಕೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ಸ್ಪಷ್ಟನೆ ನೀಡಿದ್ದ ಪೊಲೀಸ್ ಕಮಿಷನರ್ ಶಶಿಕುಮಾರ್ ಪೊಲೀಸರು ಮಹಿಳೆಯನ್ನ ವಿಸ್ತ್ರಗೊಳಿಸಿಲ್ಲ. ಮಹಿಳೆಯೇ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಎಂದಿದ್ದರು.

    Key words: Police, Assault, woman, Home Minister, Parameshwar

    The post ಪೊಲೀಸರು ಮಹಿಳೆಯನ್ನು ವಿವಸ್ತ್ರಗೊಳಿಸಿಲ್ಲ: ಬಿಜೆಪಿಯ ರಾಜಕೀಯ ಸಲ್ಲದು- ಗೃಹ ಸಚಿವ ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು
    Next Article
    ನದಿಗಳ ಜೋಡಣೆ : ಲಾಭ ನಷ್ಟಗಳು………

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment