Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ವಕೀಲರು ಮತ್ತು ಜನಸಾಮಾನ್ಯರ ಸಂಬಂಧ ಒಂದೇ ನಾಣ್ಯದ ಮುಖ ಇದ್ದಂತೆ: ರವಿ ಕುಮಾರ್ ಗಂಗೊಳ್ಳಿ

    7 hours ago

    ಗಂಗೊಳ್ಳಿ, ಜ.17: ಜನಸಾಮಾನ್ಯರ ಪ್ರತೀ ಸಮಸ್ಯೆಯೂ ವಕೀಲರನ್ನು ಸ್ಪಂದಿಸುವಂತೆ ಮಾಡುತ್ತದೆ. ದೈನಂದಿನ ಬದುಕಿನಲ್ಲಿ ವಕೀಲರ ಮೂಲಕ ತಮ್ಮ ಕ್ಲಿಷ್ಟ್ಟ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳುವುದರೊಂದಿಗೆ ಜನ ಸಾಮಾನ್ಯ ಮತ್ತು ವಕೀಲರ ಸಂಬಂಧ ಗಟ್ಟಿಯಾಗಿದೆ ಎಂದು ನ್ಯಾಯವಾದಿ ಮತ್ತು ಪತ್ರಕರ್ತರಾಗಿರುವ ರವಿಕುಮಾರ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಇಲ್ಲಿನ ಎಸ್‌.ವಿ. ಕಾಮರ್ಸ್ ಕ್ಲಬ್ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ವಕೀಲಿಕೆ ಮತ್ತು ಜನಸಾಮಾನ್ಯರು ಕುರಿತಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ವಕೀಲರು ಕಾನೂನಿನ […] The post ವಕೀಲರು ಮತ್ತು ಜನಸಾಮಾನ್ಯರ ಸಂಬಂಧ ಒಂದೇ ನಾಣ್ಯದ ಮುಖ ಇದ್ದಂತೆ: ರವಿ ಕುಮಾರ್ ಗಂಗೊಳ್ಳಿ appeared first on Namma Udupi Bulletin.
    Click here to Read More
    Previous Article
    ಸಾಂಸ್ಕೃತಿಕ ಸ್ಪರ್ಧೆಗಳಿಂದ ಸುಪ್ತ ಪ್ರತಿಭೆಗಳ ಅನಾವರಣ: ಪಿ.ಎನ್ ಆಚಾರ್ಯ
    Next Article
    25 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಬಕಾರಿ ಡಿಸಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment