Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಮೈಸೂರು ವರುಣ ಕ್ಷೇತ್ರ : ಮಹಿಳಾ ಅಧಿಕಾರಿಗೆ ಅವಾಜ್‌ ,  ೨೦ ಎಕರೆ ಅಕ್ರಮ ತೆರವುಗೊಳಿಸಿದ ತಹಸೀಲ್ದಾರ್‌

    14 hours ago

    . ಮೈಸೂರು,ಜ.೧೮,೨೦೨೬: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಕ್ಷೇತ್ರ ವರುಣಾ ಹೋಬಳಿ ಗುಡಮಾದನಹಳ್ಳಿ ಗ್ರಾಮದಲ್ಲಿ “ ನಿಮ್ಹಾನ್ಸ್ “  ಮಾದರಿ ಆಸ್ಪತ್ರೆ ತಲೆ ಎತ್ತಲಿದೆ. ಸಿದ್ದರಾಮಯ್ಯನವರ ಬಹುದಿನಗಳ ಕನಸು ಸಾಕಾರಗೊಳ್ಳುವ ಸಮಯ ಬಂದಿದೆ. 20 ಎಕರೆ ವ್ಯಾಪ್ತಿ ಪ್ರದೇಶದಲ್ಲಿ ಆಸ್ಪತ್ರೆ ನಿರ್ಮಾಣವಾಗಲಿದೆ. ಅನಧಿಕೃತವಾಗಿ ಸ್ವಾಧೀನದಲ್ಲಿದ್ದ ರೈತರನ್ನು ತೆರವುಗೊಳಿಸಿದ ತಾಲೂಕು ಆಡಳಿತ, ಸರಕಾರಿ ಜಮೀನನ್ನ ವಶಕ್ಕೆ ಪಡೆದು ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರಿಸಿದೆ. ಗುಡಮಾದನಹಳ್ಳಿ ಸರ್ವೆ ನಂ.60 ಮತ್ತು 68 ರಲ್ಲಿ 20 ಎಕರೆ ಜಮೀನು ಆಸ್ಪತ್ರೆಗಾಗಿ ಮೀಸಲಿಡಲಾಗಿತ್ತು. ಸದರಿ ಜಮೀನಿನಲ್ಲಿ […] The post ಮೈಸೂರು ವರುಣ ಕ್ಷೇತ್ರ : ಮಹಿಳಾ ಅಧಿಕಾರಿಗೆ ಅವಾಜ್‌ ,  ೨೦ ಎಕರೆ ಅಕ್ರಮ ತೆರವುಗೊಳಿಸಿದ ತಹಸೀಲ್ದಾರ್‌ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.
    Click here to Read More
    Previous Article
    ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಸಿದ್ದತೆ: ಆಕ್ಷೇಪಣೆಗಳನ್ನು ನಿಗಧಿತ ಅವಧಿಯಲ್ಲಿ ಸಲ್ಲಿಸಲು ಸಲಹೆ
    Next Article
    ಬಿಗ್ ಬಾಸ್​ ಮನೆ ಎದುರು ಗಿಲ್ಲಿ ಅಭಿಮಾನಿಗಳ ಮೇಲೆ ಲಘು ಲಾಠಿ ಪ್ರಹಾರ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment