Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಿದ್ದಗಂಗಾಶ್ರೀಗಳ ಆದರ್ಶ ಅಜರಾಮರ : ಯು.ಸಿ.ಶಿವಕುಮಾರ್

    Source: Nudikarnataka

    26 Feb 2026, 08:14 PM
    1 month ago

    ಕೋಟ್ಯಾಂತರ ಭಕ್ತರ ಮನೆ-ಮನಗಳಲ್ಲಿ ನೆಲೆಗೊಂಡಿರುವ ಡಾ.ಶಿವಕುಮಾರಸ್ವಾಮೀಜಿಯವರ ಆದರ್ಶ ಅಜರಾಮರ ಎಂದು ಮನ್ ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್ (ಶಿವಪ್ಪ) ಹೇಳಿದರು. ಮಂಡ್ಯ ನಗರದ ಸ್ವರ್ಣಸಂದ್ರ ಬಡಾವಣೆಯಲ್ಲಿರುವ ಡಾ.ಶ್ರೀ ಶಿವಕುಮಾರಮಹಾಸ್ವಾಮೀಜಿ ಉದ್ಯಾನವನದಲ್ಲಿ ಕಾಯಕಯೋಗಿ ಫೌಂಡೇಶನ್ ವತಿಯಿಂದ ನಡೆದ ದಾಸೋಹ ಹುಣ್ಣಿಮೆ ಕಾರ್ಯಕ್ರಮದಲ್ಲಿ ದಾಸೋಹಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶಿವಕುಮಾರ ಸ್ವಾಮೀಜಿ ಅವರು ನಡೆದಾಡುವ ದೇವರು, ತ್ರಿವಿಧ ದಾಸೋಹಿ ಎಂದೇ ಭಕ್ತರ ಮನ- ಮನೆಯಲ್ಲಿ ನೆಲೆಗೊಂಡವರು. ಸಾಮಾನ್ಯ ಬಡ ಕುಟುಂಬವೊಂದರಿಂದ ಬಂದ ಶ್ರೀಗಳು ಅಸಾಮಾನ್ಯರಾಗಿ ಜಗತ್ತಿಗೆ ಬೆಳಕಾಗಿದ್ದು ಈ ಶತಮಾನದ […] The post ಸಿದ್ದಗಂಗಾಶ್ರೀಗಳ ಆದರ್ಶ ಅಜರಾಮರ : ಯು.ಸಿ.ಶಿವಕುಮಾರ್ appeared first on nudikarnataka.
    Click here to Read More
    Previous Article
    90ನೇ ವಯಸ್ಸಿನಲ್ಲಿ ಟಿಬೆಟ್‌ನ ಬೌದ್ಧ ಧರ್ಮಗುರು ದಲೈ ಲಾಮಾಗೆ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿ
    Next Article
    ಶಿವಮೊಗ್ಗ ಸೋಗಾನೆ ಜೈಲಿನಲ್ಲಿ ಗೋಡೆ ಮೇಲಿಂದ ಹಾರಿಬಂತು 230 ಗ್ರಾಂ ಗಾಂಜಾ-ಮೊಬೈಲ್..?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment