Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾವಣಗೆರೆ ದಕ್ಷಿಣದಲ್ಲಿ ಅಲ್ಪಸಂಖ್ಯಾತರಿಗೆ ಅವಕಾಶ ನೀಡಲಿ : ಶಾಸಕ ಬಸವರಾಜ ವಿ.ಶಿವಗಂಗಾ

    Source: Dinamana

    05 Mar 2026, 03:08 AM
    3 weeks ago

    ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಪ್ರಥಮ ಆದ್ಯತೆಯಲ್ಲಿ ಅವಕಾಶ ನೀಡಬೇಕು ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ ವಿ.ಶಿವಗಂಗಾ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಗ್ಗಾಂವಿ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ. ದಕ್ಷಿಣದಲ್ಲೂ ಹಾಗೆಯೇ ಆಗಲಿ. ಹೈಕಮಾಂಡ್ ಈ ಬಗ್ಗೆ ತೀರ್ಮಾನ ಮಾಡಲಿ. ಎಐಎಂಐಎಂ ದಾವಣಗೆರೆ ದಕ್ಷಿಣದಲ್ಲಿ ಶಾಕ್ ಅನ್ನೋದಕ್ಕೆ ಇದು ಹೈದರಾಬಾದ್ ಅಲ್ಲ ಎಂದರು. Read also : ಪಾಸ್ ವಿಥೌಟ್ ಹಿಂದಿ ಕಾನೂನು : ಪ್ರತಿಯೊಬ್ಬರಲ್ಲಿಯೂ ಜಾಗೃತಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಇಸ್ರೇಲ್-ಅಮೆರಿಕಾ ಸಂಯುಕ್ತ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಹತ್ಯೆ
    Next Article
    ದುಬೈನಲ್ಲಿ ಭಯಾನಕ ದಾಳಿ: ಇರಾನ್ ಕ್ಷಿಪಣಿ ದಾಳಿಯಲ್ಲಿ ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾಗೆ ಹಾನಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment