Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಾಕಿಂಗ್‌ಗೆ ತೆರಳಿದ್ದ ಯುವಕರ ಮೇಲೆ ಹಲ್ಲೆ: ಪೊಲೀಸ್ ಠಾಣೆ ಎದುರು ಹೈಡ್ರಾಮಾ

    Source: HOSADIGANTHA

    11 Mar 2026, 09:54 AM
    2 weeks ago

    ಹೊಸದಿಗಂತ ವರದಿ ಬೀದರ್: ಬಸವಕಲ್ಯಾಣದ ಯಾತ್ರಿ ನಿವಾಸದ ಬಳಿ ಮಂಗಳವಾರ ಸಂಜೆ ವಾಕಿಂಗ್‌ಗೆ ತೆರಳಿದ್ದ ಇಬ್ಬರು ಮುಸ್ಲಿಂ ಯುವಕರ ಮೇಲೆ ಹಲ್ಲೆ ಆರೇಳು ಜನ ಅಪರಿಚಿತರಿಂದ ಹಲ್ಲೆ ಆರೋಪ ಕೇಳಿಬಂದಿದ್ದು, ಪೊಲೀಸ್​ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಖಾಸಗಿ ಶಾಲೆಯ ಶಿಕ್ಷಕರಾದ ಸೈಯದ್ ಇಮ್ರಾನ್, ಮಹಮ್ಮದ್ ಆರೀಫ್ ಎಂಬುವವರ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಕೊಲೆ ಮಾಡುವ ಉದ್ದೇಶದಿಂದ ನನ್ನ ತಲೆಯ ಮೇಲೆ ಕಲ್ಲು ಎತ್ತಿ ಹಾಕಲು ಮುಂದಾಗಿದ್ದರು. ಈ ವೇಳೆ ನಾನು ಪಕ್ಕಕ್ಕೆ ಸರಿದಿದ್ದರಿಂದ ಕಲ್ಲು ನನ್ನ […] The post ವಾಕಿಂಗ್‌ಗೆ ತೆರಳಿದ್ದ ಯುವಕರ ಮೇಲೆ ಹಲ್ಲೆ: ಪೊಲೀಸ್ ಠಾಣೆ ಎದುರು ಹೈಡ್ರಾಮಾ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಕರ್ನಾಟಕ ಮಾಧ್ಯಮ ಅಕಾಡೆಮಿ | ಪತ್ರಕರ್ತೆಯರಿಗೆ ವಿಶೇಷ ತರಬೇತಿ | ಅರ್ಜಿ ಅಹ್ವಾನ 
    Next Article
    ಲೋನ್‌ ಕೊಡಿಸ್ತೀನಿ ಬನ್ನಿ ಎಂದು ಅತ್ಯಾಚಾರ ಎಸಗಿ ವಿಡಿಯೋ ಮಾಡಿದ್ದ ನಕಲಿ ಪತ್ರಕರ್ತ ಅರೆಸ್ಟ್‌

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment