Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸರ್ಕಾರಿ ಜಾಗ ಒತ್ತುವರಿ ಹಾಗೂ ಮನೆಗಳಿಗೆ ಹಕ್ಕುಪತ್ರ ವಿತರಣೆ ಖಂಡಿಸಿ ಪ್ರತಿಭಟನೆ

    Source: Dinamana

    11 Mar 2026, 06:11 PM
    2 weeks ago

    ಜಗಳೂರು : ಚದುರಗೊಳ್ಳ ಗ್ರಾಮದಲ್ಲಿನ ಸರ್ಕಾರಿ ಜಾಗ ಒತ್ತುವರಿ ಹಾಗೂ ಮನೆಗಳಿಗೆ ಹಕ್ಕುಪತ್ರ ವಿತರಣೆ ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಸೋಮವಾರ ಪಟ್ಟಣದ ತಾಲೂಕು ಕಚೇರಿಗೆ ಆಗಮಿಸಿದ ಗ್ರಾಮಸ್ಥರು ತಮ್ಮ‌ಬೇಡಿಕೆಯ ಪಟ್ಡಿಯನ್ನು ನೀಡಿದರು. ಈ ವೇಳೆ ಗ್ರಾಮದ ಮುಖಂಡ ಪ್ರಕಾಶ್ ಗೌಡ್ರು ಮಾತನಾಡಿ, ಗ್ರಾಮದಲ್ಲಿ ಗ್ರಾಮ ಠಾಣಾ ಸರ್ವೆ ನಂ 62/1 ರಲ್ಲಿ 13-32 ಎಕರೆ ಜಮೀನು ಹೊಂದಿದ್ದು. ಪ್ರಾಚೀನ ಕಾಲದ ದೇವಸ್ಥಾನಗಳ ಪುರಾವೆಯಿದ್ದು.ಕೆಲವರು ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದಾರೆ. ನಂತರ ಗ್ರಾಮಸ್ಥರು ನ್ಯಾಯಾಲಯದ ಮೊರೆ ಹೋಗಿದ್ದು ನಂತರ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ವ್ಯಾಪಕ ಭ್ರಷ್ಟಾಚಾರ,ಅಸಮಾನತೆಯಿಂದ ಸಂವಿಧಾನದ ಆಶಯಗಳಿಗೆ ಧಕ್ಕೆ : ಸಾಣೇಹಳ್ಳಿ ಪಂಡಿತರಾಧ್ಯ ಶ್ರೀ ಆತಂಕ
    Next Article
    ಗ್ಯಾಸ್‌ ಸಿಲಿಂಡರ್‌ ಕೊರತೆ: ನಾಳೆಯಿಂದ ಹೋಟೆಲ್ಸ್‌ ತೆಗೆಯೋದು ಡೌಟ್‌..!!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment